ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

Published : Nov 21, 2022, 11:54 AM IST

ಮಂಗಳೂರಿನಲ್ಲಿ ಬ್ಲಾಸ್ಟ್‌ ನಡೆಸಿ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿತ್ತು ಎಂಬ ಶಂಕೆ ವ್ಯಕ್ತವಾಗಿದೆ. 
 

Mangaluru:ಮಂಗಳೂರಿನ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಪೋಟಕ್ಕೆ ಸಂಬಂಧಿಸಿದಂತೆ, ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದ್ದು ಸ್ಫೋಟ ನಡೆಸಿ ಹಿಂದೂಗಳ ತಲೆಮೇಲೆ ಕಟ್ಟುವ ಪ್ರಯತ್ನ ನಡೆಯಿತಾ ಎಂಬ ಪ್ರಶ್ನೆ ಮೂಡಿದೆ. ಸೊಂಟಕ್ಕೆ ಕೇಸರಿ ಬಣ್ಣದ ಬಟ್ಟೆ ಕಟ್ಟಿಕೊಂಡೇ ಬಂದಿದ್ದ ಶಂಕಿತ ಉಗ್ರ. ನಾಗುರಿ ಬಳಿ ರಸ್ತೆಯಲ್ಲಿ ಸುತ್ತಾಡಿದಾಗಲೂ ಸೊಂಟದಲ್ಲಿತ್ತು ಕೇಸರಿ ಬಟ್ಟೆ. ಆಧಾರ್‌ ದಾಖಲೆಯಲ್ಲೂ ಪ್ರೇಮ್‌ ರಾಜ್‌ ಹೆಸರು ನಕಲಿ ಮಾಡಿದ್ದ ಶಂಕಿತ, ಹಿಂದೂ ಎಂದೂ ತೋರಿಸಿಕೊಳ್ಳಲು ಕೇಸರಿ ಶಾಲು ನಕಲಿ ಆಧಾರ್‌ ಬಳಕೆ ಮಾಡಿದ್ದಾನೆ. ಇಡೀ ಬಾಂಬ್‌ ಬ್ಲಾಸ್ಟ್‌ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿದ್ದು, ಹಿಂದೂಗಳಿಗೆ ಸಂಬಂಧಿಸಿದ ಜಾಗಗಳಲ್ಲೇ ಆತ್ಮಾಹುತಿ ದಾಳಿ ಸಂಚಿನ ಶಂಕೆ ವ್ಯಕ್ತವಾಗಿದೆ.

Mangaluru: ಕುಕ್ಕರ್‌ ಬಾಂಬ್‌ ಸ್ಫೋಟಿಸಿದ್ದು ಗೋಡೆ ಬರಹದ ಆರೋಪಿ ಶಾರೀಕ್‌?

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more