ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

Published : Nov 21, 2022, 11:54 AM IST

ಮಂಗಳೂರಿನಲ್ಲಿ ಬ್ಲಾಸ್ಟ್‌ ನಡೆಸಿ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿತ್ತು ಎಂಬ ಶಂಕೆ ವ್ಯಕ್ತವಾಗಿದೆ. 
 

Mangaluru:ಮಂಗಳೂರಿನ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಪೋಟಕ್ಕೆ ಸಂಬಂಧಿಸಿದಂತೆ, ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದ್ದು ಸ್ಫೋಟ ನಡೆಸಿ ಹಿಂದೂಗಳ ತಲೆಮೇಲೆ ಕಟ್ಟುವ ಪ್ರಯತ್ನ ನಡೆಯಿತಾ ಎಂಬ ಪ್ರಶ್ನೆ ಮೂಡಿದೆ. ಸೊಂಟಕ್ಕೆ ಕೇಸರಿ ಬಣ್ಣದ ಬಟ್ಟೆ ಕಟ್ಟಿಕೊಂಡೇ ಬಂದಿದ್ದ ಶಂಕಿತ ಉಗ್ರ. ನಾಗುರಿ ಬಳಿ ರಸ್ತೆಯಲ್ಲಿ ಸುತ್ತಾಡಿದಾಗಲೂ ಸೊಂಟದಲ್ಲಿತ್ತು ಕೇಸರಿ ಬಟ್ಟೆ. ಆಧಾರ್‌ ದಾಖಲೆಯಲ್ಲೂ ಪ್ರೇಮ್‌ ರಾಜ್‌ ಹೆಸರು ನಕಲಿ ಮಾಡಿದ್ದ ಶಂಕಿತ, ಹಿಂದೂ ಎಂದೂ ತೋರಿಸಿಕೊಳ್ಳಲು ಕೇಸರಿ ಶಾಲು ನಕಲಿ ಆಧಾರ್‌ ಬಳಕೆ ಮಾಡಿದ್ದಾನೆ. ಇಡೀ ಬಾಂಬ್‌ ಬ್ಲಾಸ್ಟ್‌ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿದ್ದು, ಹಿಂದೂಗಳಿಗೆ ಸಂಬಂಧಿಸಿದ ಜಾಗಗಳಲ್ಲೇ ಆತ್ಮಾಹುತಿ ದಾಳಿ ಸಂಚಿನ ಶಂಕೆ ವ್ಯಕ್ತವಾಗಿದೆ.

Mangaluru: ಕುಕ್ಕರ್‌ ಬಾಂಬ್‌ ಸ್ಫೋಟಿಸಿದ್ದು ಗೋಡೆ ಬರಹದ ಆರೋಪಿ ಶಾರೀಕ್‌?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more