ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

Published : Nov 21, 2022, 11:54 AM IST

ಮಂಗಳೂರಿನಲ್ಲಿ ಬ್ಲಾಸ್ಟ್‌ ನಡೆಸಿ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿತ್ತು ಎಂಬ ಶಂಕೆ ವ್ಯಕ್ತವಾಗಿದೆ. 
 

Mangaluru:ಮಂಗಳೂರಿನ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಪೋಟಕ್ಕೆ ಸಂಬಂಧಿಸಿದಂತೆ, ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದ್ದು ಸ್ಫೋಟ ನಡೆಸಿ ಹಿಂದೂಗಳ ತಲೆಮೇಲೆ ಕಟ್ಟುವ ಪ್ರಯತ್ನ ನಡೆಯಿತಾ ಎಂಬ ಪ್ರಶ್ನೆ ಮೂಡಿದೆ. ಸೊಂಟಕ್ಕೆ ಕೇಸರಿ ಬಣ್ಣದ ಬಟ್ಟೆ ಕಟ್ಟಿಕೊಂಡೇ ಬಂದಿದ್ದ ಶಂಕಿತ ಉಗ್ರ. ನಾಗುರಿ ಬಳಿ ರಸ್ತೆಯಲ್ಲಿ ಸುತ್ತಾಡಿದಾಗಲೂ ಸೊಂಟದಲ್ಲಿತ್ತು ಕೇಸರಿ ಬಟ್ಟೆ. ಆಧಾರ್‌ ದಾಖಲೆಯಲ್ಲೂ ಪ್ರೇಮ್‌ ರಾಜ್‌ ಹೆಸರು ನಕಲಿ ಮಾಡಿದ್ದ ಶಂಕಿತ, ಹಿಂದೂ ಎಂದೂ ತೋರಿಸಿಕೊಳ್ಳಲು ಕೇಸರಿ ಶಾಲು ನಕಲಿ ಆಧಾರ್‌ ಬಳಕೆ ಮಾಡಿದ್ದಾನೆ. ಇಡೀ ಬಾಂಬ್‌ ಬ್ಲಾಸ್ಟ್‌ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿದ್ದು, ಹಿಂದೂಗಳಿಗೆ ಸಂಬಂಧಿಸಿದ ಜಾಗಗಳಲ್ಲೇ ಆತ್ಮಾಹುತಿ ದಾಳಿ ಸಂಚಿನ ಶಂಕೆ ವ್ಯಕ್ತವಾಗಿದೆ.

Mangaluru: ಕುಕ್ಕರ್‌ ಬಾಂಬ್‌ ಸ್ಫೋಟಿಸಿದ್ದು ಗೋಡೆ ಬರಹದ ಆರೋಪಿ ಶಾರೀಕ್‌?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more