ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

Published : Nov 21, 2022, 11:54 AM IST

ಮಂಗಳೂರಿನಲ್ಲಿ ಬ್ಲಾಸ್ಟ್‌ ನಡೆಸಿ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿತ್ತು ಎಂಬ ಶಂಕೆ ವ್ಯಕ್ತವಾಗಿದೆ. 
 

Mangaluru:ಮಂಗಳೂರಿನ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಪೋಟಕ್ಕೆ ಸಂಬಂಧಿಸಿದಂತೆ, ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದ್ದು ಸ್ಫೋಟ ನಡೆಸಿ ಹಿಂದೂಗಳ ತಲೆಮೇಲೆ ಕಟ್ಟುವ ಪ್ರಯತ್ನ ನಡೆಯಿತಾ ಎಂಬ ಪ್ರಶ್ನೆ ಮೂಡಿದೆ. ಸೊಂಟಕ್ಕೆ ಕೇಸರಿ ಬಣ್ಣದ ಬಟ್ಟೆ ಕಟ್ಟಿಕೊಂಡೇ ಬಂದಿದ್ದ ಶಂಕಿತ ಉಗ್ರ. ನಾಗುರಿ ಬಳಿ ರಸ್ತೆಯಲ್ಲಿ ಸುತ್ತಾಡಿದಾಗಲೂ ಸೊಂಟದಲ್ಲಿತ್ತು ಕೇಸರಿ ಬಟ್ಟೆ. ಆಧಾರ್‌ ದಾಖಲೆಯಲ್ಲೂ ಪ್ರೇಮ್‌ ರಾಜ್‌ ಹೆಸರು ನಕಲಿ ಮಾಡಿದ್ದ ಶಂಕಿತ, ಹಿಂದೂ ಎಂದೂ ತೋರಿಸಿಕೊಳ್ಳಲು ಕೇಸರಿ ಶಾಲು ನಕಲಿ ಆಧಾರ್‌ ಬಳಕೆ ಮಾಡಿದ್ದಾನೆ. ಇಡೀ ಬಾಂಬ್‌ ಬ್ಲಾಸ್ಟ್‌ ಹಿಂದೂಗಳ ತಲೆಗೆ ಕಟ್ಟಲು ಮೆಗಾ ಪ್ಲಾನ್‌ ನಡೆದಿದ್ದು, ಹಿಂದೂಗಳಿಗೆ ಸಂಬಂಧಿಸಿದ ಜಾಗಗಳಲ್ಲೇ ಆತ್ಮಾಹುತಿ ದಾಳಿ ಸಂಚಿನ ಶಂಕೆ ವ್ಯಕ್ತವಾಗಿದೆ.

Mangaluru: ಕುಕ್ಕರ್‌ ಬಾಂಬ್‌ ಸ್ಫೋಟಿಸಿದ್ದು ಗೋಡೆ ಬರಹದ ಆರೋಪಿ ಶಾರೀಕ್‌?

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more