ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

Published : Nov 22, 2022, 11:08 AM IST

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ಹಿಂದೆ ಭಯಾನಕ ರಹಸ್ಯ ಅಡಗಿದ್ದು, ಉಗ್ರ ಶಾರೀಕ್‌ ಬಗ್ಗೆ ಕೆಲ ಮಾಹಿತಿ ಬಹಿರಂಗವಾಗಿವೆ.

ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌, ಮೈಸೂರಿನಲ್ಲಿ ಮೊಬೈಲ್‌ ಟ್ರೇನಿಂಗ್‌ ಸೆಂಟರ್‌ಗೆ ಹೋಗುತ್ತಿದ್ದ‌. ಅವನ ಕುರಿತು ಮೊಬೈಲ್ ಅಂಗಡಿ ಮಾಲೀಕ ಮಾಹಿತಿ ನೀಡಿದ್ದು, ಶಾರೀಕ್‌ 45 ದಿನಗಳಲ್ಲಿ 22 ದಿನ  ಮಾತ್ರ ಟ್ರೇನಿಂಗ್‌'ಗೆ ಹೋಗಿದ್ದ. ಶಾರೀಕ್‌ ಕ್ಲಾಸ್‌'ನಲ್ಲಿದ್ದಾಗ ಪದೇ ಪದೇ ಬಾಗಿಲ ಬಳಿ ನೋಡುತ್ತಿದ. ಪ್ರಶ್ನೆ ಮಾಡಿದಾಗ ತಬ್ಬಿಬ್ಬಾಗಿದ್ದ ಉಗ್ರ ಶಾರೀಕ್‌, ಸರಿಯಾಗಿ ಕ್ಲಾಸ್‌ಗೆ ಬರುತ್ತಿರಲ್ಲಿಲ್ಲ ಎಂದು ಮಾಲೀಕ ಪ್ರಸಾದ್‌ ಮಾತನಾಡಿದ್ದಾರೆ. ಶಾರೀಕ್‌ ನಡೆ ಅಂಗಡಿ ಮಾಲೀಕರಿಗೆ ಅನುಮಾನ ಮೂಡಿಸಿತ್ತು.

ಮಂಗಳೂರು ಸ್ಫೋಟ: ಬಾಂಬ್‌ ಸರಿಯಾಗಿ ಫಿಟ್‌ ಆಗಿರಲಿಲ್ಲ, ಅರ್ಧಂಬರ್ಧ ಕಲಿತಿದ್ದ ಶಾರೀಕ್‌
 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more