ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

Published : Nov 22, 2022, 11:08 AM IST

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ಹಿಂದೆ ಭಯಾನಕ ರಹಸ್ಯ ಅಡಗಿದ್ದು, ಉಗ್ರ ಶಾರೀಕ್‌ ಬಗ್ಗೆ ಕೆಲ ಮಾಹಿತಿ ಬಹಿರಂಗವಾಗಿವೆ.

ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌, ಮೈಸೂರಿನಲ್ಲಿ ಮೊಬೈಲ್‌ ಟ್ರೇನಿಂಗ್‌ ಸೆಂಟರ್‌ಗೆ ಹೋಗುತ್ತಿದ್ದ‌. ಅವನ ಕುರಿತು ಮೊಬೈಲ್ ಅಂಗಡಿ ಮಾಲೀಕ ಮಾಹಿತಿ ನೀಡಿದ್ದು, ಶಾರೀಕ್‌ 45 ದಿನಗಳಲ್ಲಿ 22 ದಿನ  ಮಾತ್ರ ಟ್ರೇನಿಂಗ್‌'ಗೆ ಹೋಗಿದ್ದ. ಶಾರೀಕ್‌ ಕ್ಲಾಸ್‌'ನಲ್ಲಿದ್ದಾಗ ಪದೇ ಪದೇ ಬಾಗಿಲ ಬಳಿ ನೋಡುತ್ತಿದ. ಪ್ರಶ್ನೆ ಮಾಡಿದಾಗ ತಬ್ಬಿಬ್ಬಾಗಿದ್ದ ಉಗ್ರ ಶಾರೀಕ್‌, ಸರಿಯಾಗಿ ಕ್ಲಾಸ್‌ಗೆ ಬರುತ್ತಿರಲ್ಲಿಲ್ಲ ಎಂದು ಮಾಲೀಕ ಪ್ರಸಾದ್‌ ಮಾತನಾಡಿದ್ದಾರೆ. ಶಾರೀಕ್‌ ನಡೆ ಅಂಗಡಿ ಮಾಲೀಕರಿಗೆ ಅನುಮಾನ ಮೂಡಿಸಿತ್ತು.

ಮಂಗಳೂರು ಸ್ಫೋಟ: ಬಾಂಬ್‌ ಸರಿಯಾಗಿ ಫಿಟ್‌ ಆಗಿರಲಿಲ್ಲ, ಅರ್ಧಂಬರ್ಧ ಕಲಿತಿದ್ದ ಶಾರೀಕ್‌
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more