ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

ಮಂಗಳೂರು ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಹೇಗಿದ್ದ ಗೊತ್ತಾ ಉಗ್ರ ಶಾರೀಕ್?

Published : Nov 22, 2022, 11:08 AM IST

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ಹಿಂದೆ ಭಯಾನಕ ರಹಸ್ಯ ಅಡಗಿದ್ದು, ಉಗ್ರ ಶಾರೀಕ್‌ ಬಗ್ಗೆ ಕೆಲ ಮಾಹಿತಿ ಬಹಿರಂಗವಾಗಿವೆ.

ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌, ಮೈಸೂರಿನಲ್ಲಿ ಮೊಬೈಲ್‌ ಟ್ರೇನಿಂಗ್‌ ಸೆಂಟರ್‌ಗೆ ಹೋಗುತ್ತಿದ್ದ‌. ಅವನ ಕುರಿತು ಮೊಬೈಲ್ ಅಂಗಡಿ ಮಾಲೀಕ ಮಾಹಿತಿ ನೀಡಿದ್ದು, ಶಾರೀಕ್‌ 45 ದಿನಗಳಲ್ಲಿ 22 ದಿನ  ಮಾತ್ರ ಟ್ರೇನಿಂಗ್‌'ಗೆ ಹೋಗಿದ್ದ. ಶಾರೀಕ್‌ ಕ್ಲಾಸ್‌'ನಲ್ಲಿದ್ದಾಗ ಪದೇ ಪದೇ ಬಾಗಿಲ ಬಳಿ ನೋಡುತ್ತಿದ. ಪ್ರಶ್ನೆ ಮಾಡಿದಾಗ ತಬ್ಬಿಬ್ಬಾಗಿದ್ದ ಉಗ್ರ ಶಾರೀಕ್‌, ಸರಿಯಾಗಿ ಕ್ಲಾಸ್‌ಗೆ ಬರುತ್ತಿರಲ್ಲಿಲ್ಲ ಎಂದು ಮಾಲೀಕ ಪ್ರಸಾದ್‌ ಮಾತನಾಡಿದ್ದಾರೆ. ಶಾರೀಕ್‌ ನಡೆ ಅಂಗಡಿ ಮಾಲೀಕರಿಗೆ ಅನುಮಾನ ಮೂಡಿಸಿತ್ತು.

ಮಂಗಳೂರು ಸ್ಫೋಟ: ಬಾಂಬ್‌ ಸರಿಯಾಗಿ ಫಿಟ್‌ ಆಗಿರಲಿಲ್ಲ, ಅರ್ಧಂಬರ್ಧ ಕಲಿತಿದ್ದ ಶಾರೀಕ್‌
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more