ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

Published : Nov 21, 2022, 04:03 PM IST

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು, ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
 

ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌'ಗೂ ಹಾಗೂ ಕೊಯಮುತ್ತೂರು ಬ್ಲಾಸ್ಟ್‌'ಗೂ ಲಿಂಕ್ ಇದೆಯಾ ಎನ್ನುವ ಶಂಕೆ ಉಂಟಾಗಿದೆ. ಬ್ಲಾಸ್ಟ್‌'ಗೂ ಮುನ್ನ ಶಾರೀಕ್ ತಮಿಳುನಾಡಿಗೆ ಭೇಟಿ ನೀಡಿದ್ದ, ಹಾಗೂ ತಮಿಳುನಾಡಿನ ಶಿಕ್ಷಕನೊಬ್ಬನ ಹೆಸರಿನಲ್ಲಿ ಸಿಮ್‌ ಪಡೆದಿದ್ದ. ಸೆಪ್ಟೆಂಬರ್'ನಲ್ಲಿ ಕೊಯಮುತ್ತೂರಿನ ಸಿಂಗನಲ್ಲೂರಿಗೆ ಶಾರೀಕ್ ಭೇಟಿ ನೀಡಿದ್ದ. ಕಾರು ಬಾಂಬ್‌ ಸ್ಫೋಟಕ್ಕೂ ಮೊದಲೇ ಅಲ್ಲಿಗೆ ಹೋಗಿದ್ದ. ಅ. 23ರಂದು ಸಂಗಮೇಶ್ವರ ದೇವಸ್ಥಾನದ ಎದುರು ಸ್ಫೋಟವಾಗಿ, ಜಗಮೇಶ್ ಮುಬೀನ್‌ ಎಂಬ ಐಸಿಸ್‌ ನಂಟಿದ್ದ ಉಗ್ರ ಸಾವನಪ್ಪಿದ್ದ. ಬೆಂಗಳೂರಲ್ಲಿ ಮೆಕಾನಿಕಲ್‌ ಎಂಜನೀಯರ್‌ ಮುಬೀನ್‌ ನಂಟು ಕೂಡ ಇದ್ದು, ಸಿಂಗನಲ್ಲೂರಿನಲ್ಲೇ ಇದ್ದು ಕೊಂಡೇ ಬಾಂಬ್‌ ಬ್ಲಾಸ್ಟ್‌ಗೆ ಪ್ಲಾನ್‌ ಮಾಡಲಾಗಿತ್ತು. ಸೆಪ್ಟೆಂಬರ್‌'ನಲ್ಲಿ ತೀರ್ಥಳ್ಳಿಯಿಂದ ಪಾರೀಖ್ ನಾಪತ್ತೆಯಾಗಿದ್ದ.

Chikkamagaluru; ಚಿನ್ನದ ವರ್ತಕನನ್ನ ಬೆದರಿಸಿ ಪೊಲೀಸರಿಂದಲೇ ದರೋಡೆ!
 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more