ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

Published : Nov 21, 2022, 04:03 PM IST

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು, ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
 

ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌'ಗೂ ಹಾಗೂ ಕೊಯಮುತ್ತೂರು ಬ್ಲಾಸ್ಟ್‌'ಗೂ ಲಿಂಕ್ ಇದೆಯಾ ಎನ್ನುವ ಶಂಕೆ ಉಂಟಾಗಿದೆ. ಬ್ಲಾಸ್ಟ್‌'ಗೂ ಮುನ್ನ ಶಾರೀಕ್ ತಮಿಳುನಾಡಿಗೆ ಭೇಟಿ ನೀಡಿದ್ದ, ಹಾಗೂ ತಮಿಳುನಾಡಿನ ಶಿಕ್ಷಕನೊಬ್ಬನ ಹೆಸರಿನಲ್ಲಿ ಸಿಮ್‌ ಪಡೆದಿದ್ದ. ಸೆಪ್ಟೆಂಬರ್'ನಲ್ಲಿ ಕೊಯಮುತ್ತೂರಿನ ಸಿಂಗನಲ್ಲೂರಿಗೆ ಶಾರೀಕ್ ಭೇಟಿ ನೀಡಿದ್ದ. ಕಾರು ಬಾಂಬ್‌ ಸ್ಫೋಟಕ್ಕೂ ಮೊದಲೇ ಅಲ್ಲಿಗೆ ಹೋಗಿದ್ದ. ಅ. 23ರಂದು ಸಂಗಮೇಶ್ವರ ದೇವಸ್ಥಾನದ ಎದುರು ಸ್ಫೋಟವಾಗಿ, ಜಗಮೇಶ್ ಮುಬೀನ್‌ ಎಂಬ ಐಸಿಸ್‌ ನಂಟಿದ್ದ ಉಗ್ರ ಸಾವನಪ್ಪಿದ್ದ. ಬೆಂಗಳೂರಲ್ಲಿ ಮೆಕಾನಿಕಲ್‌ ಎಂಜನೀಯರ್‌ ಮುಬೀನ್‌ ನಂಟು ಕೂಡ ಇದ್ದು, ಸಿಂಗನಲ್ಲೂರಿನಲ್ಲೇ ಇದ್ದು ಕೊಂಡೇ ಬಾಂಬ್‌ ಬ್ಲಾಸ್ಟ್‌ಗೆ ಪ್ಲಾನ್‌ ಮಾಡಲಾಗಿತ್ತು. ಸೆಪ್ಟೆಂಬರ್‌'ನಲ್ಲಿ ತೀರ್ಥಳ್ಳಿಯಿಂದ ಪಾರೀಖ್ ನಾಪತ್ತೆಯಾಗಿದ್ದ.

Chikkamagaluru; ಚಿನ್ನದ ವರ್ತಕನನ್ನ ಬೆದರಿಸಿ ಪೊಲೀಸರಿಂದಲೇ ದರೋಡೆ!
 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more