ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

Published : Nov 21, 2022, 04:03 PM IST

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು, ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
 

ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌'ಗೂ ಹಾಗೂ ಕೊಯಮುತ್ತೂರು ಬ್ಲಾಸ್ಟ್‌'ಗೂ ಲಿಂಕ್ ಇದೆಯಾ ಎನ್ನುವ ಶಂಕೆ ಉಂಟಾಗಿದೆ. ಬ್ಲಾಸ್ಟ್‌'ಗೂ ಮುನ್ನ ಶಾರೀಕ್ ತಮಿಳುನಾಡಿಗೆ ಭೇಟಿ ನೀಡಿದ್ದ, ಹಾಗೂ ತಮಿಳುನಾಡಿನ ಶಿಕ್ಷಕನೊಬ್ಬನ ಹೆಸರಿನಲ್ಲಿ ಸಿಮ್‌ ಪಡೆದಿದ್ದ. ಸೆಪ್ಟೆಂಬರ್'ನಲ್ಲಿ ಕೊಯಮುತ್ತೂರಿನ ಸಿಂಗನಲ್ಲೂರಿಗೆ ಶಾರೀಕ್ ಭೇಟಿ ನೀಡಿದ್ದ. ಕಾರು ಬಾಂಬ್‌ ಸ್ಫೋಟಕ್ಕೂ ಮೊದಲೇ ಅಲ್ಲಿಗೆ ಹೋಗಿದ್ದ. ಅ. 23ರಂದು ಸಂಗಮೇಶ್ವರ ದೇವಸ್ಥಾನದ ಎದುರು ಸ್ಫೋಟವಾಗಿ, ಜಗಮೇಶ್ ಮುಬೀನ್‌ ಎಂಬ ಐಸಿಸ್‌ ನಂಟಿದ್ದ ಉಗ್ರ ಸಾವನಪ್ಪಿದ್ದ. ಬೆಂಗಳೂರಲ್ಲಿ ಮೆಕಾನಿಕಲ್‌ ಎಂಜನೀಯರ್‌ ಮುಬೀನ್‌ ನಂಟು ಕೂಡ ಇದ್ದು, ಸಿಂಗನಲ್ಲೂರಿನಲ್ಲೇ ಇದ್ದು ಕೊಂಡೇ ಬಾಂಬ್‌ ಬ್ಲಾಸ್ಟ್‌ಗೆ ಪ್ಲಾನ್‌ ಮಾಡಲಾಗಿತ್ತು. ಸೆಪ್ಟೆಂಬರ್‌'ನಲ್ಲಿ ತೀರ್ಥಳ್ಳಿಯಿಂದ ಪಾರೀಖ್ ನಾಪತ್ತೆಯಾಗಿದ್ದ.

Chikkamagaluru; ಚಿನ್ನದ ವರ್ತಕನನ್ನ ಬೆದರಿಸಿ ಪೊಲೀಸರಿಂದಲೇ ದರೋಡೆ!
 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more