ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

Published : Nov 21, 2022, 04:03 PM IST

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು, ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
 

ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌'ಗೂ ಹಾಗೂ ಕೊಯಮುತ್ತೂರು ಬ್ಲಾಸ್ಟ್‌'ಗೂ ಲಿಂಕ್ ಇದೆಯಾ ಎನ್ನುವ ಶಂಕೆ ಉಂಟಾಗಿದೆ. ಬ್ಲಾಸ್ಟ್‌'ಗೂ ಮುನ್ನ ಶಾರೀಕ್ ತಮಿಳುನಾಡಿಗೆ ಭೇಟಿ ನೀಡಿದ್ದ, ಹಾಗೂ ತಮಿಳುನಾಡಿನ ಶಿಕ್ಷಕನೊಬ್ಬನ ಹೆಸರಿನಲ್ಲಿ ಸಿಮ್‌ ಪಡೆದಿದ್ದ. ಸೆಪ್ಟೆಂಬರ್'ನಲ್ಲಿ ಕೊಯಮುತ್ತೂರಿನ ಸಿಂಗನಲ್ಲೂರಿಗೆ ಶಾರೀಕ್ ಭೇಟಿ ನೀಡಿದ್ದ. ಕಾರು ಬಾಂಬ್‌ ಸ್ಫೋಟಕ್ಕೂ ಮೊದಲೇ ಅಲ್ಲಿಗೆ ಹೋಗಿದ್ದ. ಅ. 23ರಂದು ಸಂಗಮೇಶ್ವರ ದೇವಸ್ಥಾನದ ಎದುರು ಸ್ಫೋಟವಾಗಿ, ಜಗಮೇಶ್ ಮುಬೀನ್‌ ಎಂಬ ಐಸಿಸ್‌ ನಂಟಿದ್ದ ಉಗ್ರ ಸಾವನಪ್ಪಿದ್ದ. ಬೆಂಗಳೂರಲ್ಲಿ ಮೆಕಾನಿಕಲ್‌ ಎಂಜನೀಯರ್‌ ಮುಬೀನ್‌ ನಂಟು ಕೂಡ ಇದ್ದು, ಸಿಂಗನಲ್ಲೂರಿನಲ್ಲೇ ಇದ್ದು ಕೊಂಡೇ ಬಾಂಬ್‌ ಬ್ಲಾಸ್ಟ್‌ಗೆ ಪ್ಲಾನ್‌ ಮಾಡಲಾಗಿತ್ತು. ಸೆಪ್ಟೆಂಬರ್‌'ನಲ್ಲಿ ತೀರ್ಥಳ್ಳಿಯಿಂದ ಪಾರೀಖ್ ನಾಪತ್ತೆಯಾಗಿದ್ದ.

Chikkamagaluru; ಚಿನ್ನದ ವರ್ತಕನನ್ನ ಬೆದರಿಸಿ ಪೊಲೀಸರಿಂದಲೇ ದರೋಡೆ!
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more