ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

ಮಂಗಳೂರು ಸ್ಫೋಟ ಪ್ರಕರಣ: ಕೊಯಮುತ್ತೂರು ಬ್ಲಾಸ್ಟ್‌ಗೂ ನಂಟು?

Published : Nov 21, 2022, 04:03 PM IST

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು, ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
 

ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ಆರೋಪಿ ಮೊಹಮದ್‌ ಶಾರೀಕ್‌'ಗೂ ಹಾಗೂ ಕೊಯಮುತ್ತೂರು ಬ್ಲಾಸ್ಟ್‌'ಗೂ ಲಿಂಕ್ ಇದೆಯಾ ಎನ್ನುವ ಶಂಕೆ ಉಂಟಾಗಿದೆ. ಬ್ಲಾಸ್ಟ್‌'ಗೂ ಮುನ್ನ ಶಾರೀಕ್ ತಮಿಳುನಾಡಿಗೆ ಭೇಟಿ ನೀಡಿದ್ದ, ಹಾಗೂ ತಮಿಳುನಾಡಿನ ಶಿಕ್ಷಕನೊಬ್ಬನ ಹೆಸರಿನಲ್ಲಿ ಸಿಮ್‌ ಪಡೆದಿದ್ದ. ಸೆಪ್ಟೆಂಬರ್'ನಲ್ಲಿ ಕೊಯಮುತ್ತೂರಿನ ಸಿಂಗನಲ್ಲೂರಿಗೆ ಶಾರೀಕ್ ಭೇಟಿ ನೀಡಿದ್ದ. ಕಾರು ಬಾಂಬ್‌ ಸ್ಫೋಟಕ್ಕೂ ಮೊದಲೇ ಅಲ್ಲಿಗೆ ಹೋಗಿದ್ದ. ಅ. 23ರಂದು ಸಂಗಮೇಶ್ವರ ದೇವಸ್ಥಾನದ ಎದುರು ಸ್ಫೋಟವಾಗಿ, ಜಗಮೇಶ್ ಮುಬೀನ್‌ ಎಂಬ ಐಸಿಸ್‌ ನಂಟಿದ್ದ ಉಗ್ರ ಸಾವನಪ್ಪಿದ್ದ. ಬೆಂಗಳೂರಲ್ಲಿ ಮೆಕಾನಿಕಲ್‌ ಎಂಜನೀಯರ್‌ ಮುಬೀನ್‌ ನಂಟು ಕೂಡ ಇದ್ದು, ಸಿಂಗನಲ್ಲೂರಿನಲ್ಲೇ ಇದ್ದು ಕೊಂಡೇ ಬಾಂಬ್‌ ಬ್ಲಾಸ್ಟ್‌ಗೆ ಪ್ಲಾನ್‌ ಮಾಡಲಾಗಿತ್ತು. ಸೆಪ್ಟೆಂಬರ್‌'ನಲ್ಲಿ ತೀರ್ಥಳ್ಳಿಯಿಂದ ಪಾರೀಖ್ ನಾಪತ್ತೆಯಾಗಿದ್ದ.

Chikkamagaluru; ಚಿನ್ನದ ವರ್ತಕನನ್ನ ಬೆದರಿಸಿ ಪೊಲೀಸರಿಂದಲೇ ದರೋಡೆ!
 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more