ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

Published : Nov 25, 2022, 03:41 PM ISTUpdated : Nov 25, 2022, 03:42 PM IST

ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು: ಶಂಕಿತ ಉಗ್ರ ಶಾರೀಕ್ ಮಂಗಳೂರಿನಲ್ಲಿ ಬಾಂಬ್‌ ಸ್ಫೋಟಿಸುವ 10 ದಿನಗಳ ಮೊದಲು, ಕದ್ರಿ ದೇವಾಲಯ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಓಡಾಟ ನಡೆಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ, ಕದ್ರಿ ಮಾತ್ರವಲ್ಲದೆ, ಕುದ್ರೋಳಿ, ಮಂಗಳಾದೇವಿ ದೇವಾಲಯ, ನಗರದ ಇನ್ನಿತರ ಪ್ರಮುಖ ಸ್ಥಳಗಳನ್ನೂ ಕೂಡ ಶಾರೀಕ್‌ ಟಾರ್ಗೆಟ್ ಮಾಡಿಕೊಂಡಿದ್ದಾನೇ ಎಂಬ ಶಂಕೆ ಉದ್ಭವವಾಗಿದೆ. ಇನ್ನು ಡಿಪಿಯಲ್ಲಿ ಶಿವನ ಫೋಟೋ ಕೂಡ ಇತ್ತು. ಹೀಗಾಗಿ ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂದು ಹೇಳಲಾಗುತ್ತಿದೆ.

Shami Plant Astrology: ಶನಿ ಕಾಟದಿಂದ ತಪ್ಪಿಸುತ್ತೆ ಶಮಿ ಸಸ್ಯ!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!