ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

Published : Nov 25, 2022, 03:41 PM ISTUpdated : Nov 25, 2022, 03:42 PM IST

ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು: ಶಂಕಿತ ಉಗ್ರ ಶಾರೀಕ್ ಮಂಗಳೂರಿನಲ್ಲಿ ಬಾಂಬ್‌ ಸ್ಫೋಟಿಸುವ 10 ದಿನಗಳ ಮೊದಲು, ಕದ್ರಿ ದೇವಾಲಯ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಓಡಾಟ ನಡೆಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ, ಕದ್ರಿ ಮಾತ್ರವಲ್ಲದೆ, ಕುದ್ರೋಳಿ, ಮಂಗಳಾದೇವಿ ದೇವಾಲಯ, ನಗರದ ಇನ್ನಿತರ ಪ್ರಮುಖ ಸ್ಥಳಗಳನ್ನೂ ಕೂಡ ಶಾರೀಕ್‌ ಟಾರ್ಗೆಟ್ ಮಾಡಿಕೊಂಡಿದ್ದಾನೇ ಎಂಬ ಶಂಕೆ ಉದ್ಭವವಾಗಿದೆ. ಇನ್ನು ಡಿಪಿಯಲ್ಲಿ ಶಿವನ ಫೋಟೋ ಕೂಡ ಇತ್ತು. ಹೀಗಾಗಿ ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂದು ಹೇಳಲಾಗುತ್ತಿದೆ.

Shami Plant Astrology: ಶನಿ ಕಾಟದಿಂದ ತಪ್ಪಿಸುತ್ತೆ ಶಮಿ ಸಸ್ಯ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!