ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

Published : Nov 25, 2022, 03:41 PM ISTUpdated : Nov 25, 2022, 03:42 PM IST

ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು: ಶಂಕಿತ ಉಗ್ರ ಶಾರೀಕ್ ಮಂಗಳೂರಿನಲ್ಲಿ ಬಾಂಬ್‌ ಸ್ಫೋಟಿಸುವ 10 ದಿನಗಳ ಮೊದಲು, ಕದ್ರಿ ದೇವಾಲಯ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಓಡಾಟ ನಡೆಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ, ಕದ್ರಿ ಮಾತ್ರವಲ್ಲದೆ, ಕುದ್ರೋಳಿ, ಮಂಗಳಾದೇವಿ ದೇವಾಲಯ, ನಗರದ ಇನ್ನಿತರ ಪ್ರಮುಖ ಸ್ಥಳಗಳನ್ನೂ ಕೂಡ ಶಾರೀಕ್‌ ಟಾರ್ಗೆಟ್ ಮಾಡಿಕೊಂಡಿದ್ದಾನೇ ಎಂಬ ಶಂಕೆ ಉದ್ಭವವಾಗಿದೆ. ಇನ್ನು ಡಿಪಿಯಲ್ಲಿ ಶಿವನ ಫೋಟೋ ಕೂಡ ಇತ್ತು. ಹೀಗಾಗಿ ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂದು ಹೇಳಲಾಗುತ್ತಿದೆ.

Shami Plant Astrology: ಶನಿ ಕಾಟದಿಂದ ತಪ್ಪಿಸುತ್ತೆ ಶಮಿ ಸಸ್ಯ!

25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ