ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

Published : Nov 25, 2022, 03:41 PM ISTUpdated : Nov 25, 2022, 03:42 PM IST

ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು: ಶಂಕಿತ ಉಗ್ರ ಶಾರೀಕ್ ಮಂಗಳೂರಿನಲ್ಲಿ ಬಾಂಬ್‌ ಸ್ಫೋಟಿಸುವ 10 ದಿನಗಳ ಮೊದಲು, ಕದ್ರಿ ದೇವಾಲಯ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಓಡಾಟ ನಡೆಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ, ಕದ್ರಿ ಮಾತ್ರವಲ್ಲದೆ, ಕುದ್ರೋಳಿ, ಮಂಗಳಾದೇವಿ ದೇವಾಲಯ, ನಗರದ ಇನ್ನಿತರ ಪ್ರಮುಖ ಸ್ಥಳಗಳನ್ನೂ ಕೂಡ ಶಾರೀಕ್‌ ಟಾರ್ಗೆಟ್ ಮಾಡಿಕೊಂಡಿದ್ದಾನೇ ಎಂಬ ಶಂಕೆ ಉದ್ಭವವಾಗಿದೆ. ಇನ್ನು ಡಿಪಿಯಲ್ಲಿ ಶಿವನ ಫೋಟೋ ಕೂಡ ಇತ್ತು. ಹೀಗಾಗಿ ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂದು ಹೇಳಲಾಗುತ್ತಿದೆ.

Shami Plant Astrology: ಶನಿ ಕಾಟದಿಂದ ತಪ್ಪಿಸುತ್ತೆ ಶಮಿ ಸಸ್ಯ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!