ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

ಕದ್ರಿ ಸೇರಿ ಮೂರು ಹಿಂದೂ ಮಂದಿರಗಳನ್ನು ಟಾರ್ಗೆಟ್ ಮಾಡಿದ್ದ ಶಾರೀಕ್?

Published : Nov 25, 2022, 03:41 PM ISTUpdated : Nov 25, 2022, 03:42 PM IST

ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು: ಶಂಕಿತ ಉಗ್ರ ಶಾರೀಕ್ ಮಂಗಳೂರಿನಲ್ಲಿ ಬಾಂಬ್‌ ಸ್ಫೋಟಿಸುವ 10 ದಿನಗಳ ಮೊದಲು, ಕದ್ರಿ ದೇವಾಲಯ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಓಡಾಟ ನಡೆಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ, ಕದ್ರಿ ಮಾತ್ರವಲ್ಲದೆ, ಕುದ್ರೋಳಿ, ಮಂಗಳಾದೇವಿ ದೇವಾಲಯ, ನಗರದ ಇನ್ನಿತರ ಪ್ರಮುಖ ಸ್ಥಳಗಳನ್ನೂ ಕೂಡ ಶಾರೀಕ್‌ ಟಾರ್ಗೆಟ್ ಮಾಡಿಕೊಂಡಿದ್ದಾನೇ ಎಂಬ ಶಂಕೆ ಉದ್ಭವವಾಗಿದೆ. ಇನ್ನು ಡಿಪಿಯಲ್ಲಿ ಶಿವನ ಫೋಟೋ ಕೂಡ ಇತ್ತು. ಹೀಗಾಗಿ ಕದ್ರಿ ದೇವಸ್ಥಾನ ಸೇರಿ ಮೂರು ಹಿಂದೂ ದೇವಾಲಯಗಳು ಉಗ್ರರ ಟಾರ್ಗೆಟ್ ಆಗಿದ್ದವು ಎಂದು ಹೇಳಲಾಗುತ್ತಿದೆ.

Shami Plant Astrology: ಶನಿ ಕಾಟದಿಂದ ತಪ್ಪಿಸುತ್ತೆ ಶಮಿ ಸಸ್ಯ!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!