ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

Suvarna News   | Asianet News
Published : Dec 19, 2020, 09:50 AM ISTUpdated : Dec 19, 2020, 09:53 AM IST

ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಬೆಂಗಳೂರು (ಡಿ. 19): ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಉಜಿರೆಯ ರಥಬೀದಿಯಿಂದ ಮೊನ್ನೆಯಷ್ಟೇ ಉದ್ಯಮಿ ಬಿಜೋಯ್ ಪುತ್ರ ಅನುಭವ್ ಕಿಡ್ನಾಪ್‌ ಆಗಿದ್ದ. ಮೊದಲು 17 ಕೋಟಿ, ನಂತರ 10 ಕೋಟಿ ಆಮೇಲೆ 25 ಲಕ್ಷಕ್ಕೆ ಕಿಡ್ನಾಪರ್ಸ್‌ಗಳು ಬೇಡಿಕೆ ಇಟ್ಟಿದ್ದರು. ಮಂಗಳೂರು ಪೊಲೀಸರು ವಿಶೇಷ ತಂಡವನ್ನು ರಚಿಸಿ, ಕಾರ್ಯಾಚರಣೆಗಿಳಿದಿದ್ದರು. ಇವರಿಗೆ ಕೋಲಾರ ಎಸ್‌ಪಿ ಕಾರ್ತೀಕ್ ರೆಡ್ಡಿ ಸಾಥ್ ನೀಡಿದ್ದರು. 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!