ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

Published : Dec 19, 2020, 09:50 AM ISTUpdated : Dec 19, 2020, 09:53 AM IST

ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಬೆಂಗಳೂರು (ಡಿ. 19): ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಉಜಿರೆಯ ರಥಬೀದಿಯಿಂದ ಮೊನ್ನೆಯಷ್ಟೇ ಉದ್ಯಮಿ ಬಿಜೋಯ್ ಪುತ್ರ ಅನುಭವ್ ಕಿಡ್ನಾಪ್‌ ಆಗಿದ್ದ. ಮೊದಲು 17 ಕೋಟಿ, ನಂತರ 10 ಕೋಟಿ ಆಮೇಲೆ 25 ಲಕ್ಷಕ್ಕೆ ಕಿಡ್ನಾಪರ್ಸ್‌ಗಳು ಬೇಡಿಕೆ ಇಟ್ಟಿದ್ದರು. ಮಂಗಳೂರು ಪೊಲೀಸರು ವಿಶೇಷ ತಂಡವನ್ನು ರಚಿಸಿ, ಕಾರ್ಯಾಚರಣೆಗಿಳಿದಿದ್ದರು. ಇವರಿಗೆ ಕೋಲಾರ ಎಸ್‌ಪಿ ಕಾರ್ತೀಕ್ ರೆಡ್ಡಿ ಸಾಥ್ ನೀಡಿದ್ದರು. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?