ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

Suvarna News   | Asianet News
Published : Dec 19, 2020, 09:50 AM ISTUpdated : Dec 19, 2020, 09:53 AM IST

ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಬೆಂಗಳೂರು (ಡಿ. 19): ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಉಜಿರೆಯ ರಥಬೀದಿಯಿಂದ ಮೊನ್ನೆಯಷ್ಟೇ ಉದ್ಯಮಿ ಬಿಜೋಯ್ ಪುತ್ರ ಅನುಭವ್ ಕಿಡ್ನಾಪ್‌ ಆಗಿದ್ದ. ಮೊದಲು 17 ಕೋಟಿ, ನಂತರ 10 ಕೋಟಿ ಆಮೇಲೆ 25 ಲಕ್ಷಕ್ಕೆ ಕಿಡ್ನಾಪರ್ಸ್‌ಗಳು ಬೇಡಿಕೆ ಇಟ್ಟಿದ್ದರು. ಮಂಗಳೂರು ಪೊಲೀಸರು ವಿಶೇಷ ತಂಡವನ್ನು ರಚಿಸಿ, ಕಾರ್ಯಾಚರಣೆಗಿಳಿದಿದ್ದರು. ಇವರಿಗೆ ಕೋಲಾರ ಎಸ್‌ಪಿ ಕಾರ್ತೀಕ್ ರೆಡ್ಡಿ ಸಾಥ್ ನೀಡಿದ್ದರು. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ