ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

ಮಂಗಳೂರಿನ ಉದ್ಯಮಿ ಪುತ್ರ ಕಿಡ್ನಾಪ್, ಕೋಲಾರದಲ್ಲಿ ಪತ್ತೆ, ಕಿಡ್ನಾಪರ್ಸ್ ಅರೆಸ್ಟ್!

Suvarna News   | Asianet News
Published : Dec 19, 2020, 09:50 AM ISTUpdated : Dec 19, 2020, 09:53 AM IST

ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಬೆಂಗಳೂರು (ಡಿ. 19): ಮಂಗಳೂರಿನ ಉಜಿರೆಯಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಕೋಲಾರದಲ್ಲಿ ಒಟ್ಟು ಆರು ಮಂದಿ ಕಿಡ್ನಾಪರ್ಸ್‌ಗಳು ಅರೆಸ್ಟ್ ಆಗಿದ್ದಾರೆ. ಬಾಲಕ ಅನುಭವ್ ಸುರಕ್ಷಿತನಾಗಿದ್ದಾನೆ. 

ಉಜಿರೆಯ ರಥಬೀದಿಯಿಂದ ಮೊನ್ನೆಯಷ್ಟೇ ಉದ್ಯಮಿ ಬಿಜೋಯ್ ಪುತ್ರ ಅನುಭವ್ ಕಿಡ್ನಾಪ್‌ ಆಗಿದ್ದ. ಮೊದಲು 17 ಕೋಟಿ, ನಂತರ 10 ಕೋಟಿ ಆಮೇಲೆ 25 ಲಕ್ಷಕ್ಕೆ ಕಿಡ್ನಾಪರ್ಸ್‌ಗಳು ಬೇಡಿಕೆ ಇಟ್ಟಿದ್ದರು. ಮಂಗಳೂರು ಪೊಲೀಸರು ವಿಶೇಷ ತಂಡವನ್ನು ರಚಿಸಿ, ಕಾರ್ಯಾಚರಣೆಗಿಳಿದಿದ್ದರು. ಇವರಿಗೆ ಕೋಲಾರ ಎಸ್‌ಪಿ ಕಾರ್ತೀಕ್ ರೆಡ್ಡಿ ಸಾಥ್ ನೀಡಿದ್ದರು. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!