ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಕಾಪಾಡಿದ ಕೈ ಯಾವುದು? ಕಮಿಷನರ್ ಏನಂತಾರೆ!

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಕಾಪಾಡಿದ ಕೈ ಯಾವುದು? ಕಮಿಷನರ್ ಏನಂತಾರೆ!

Published : Sep 08, 2021, 05:37 PM IST

* ಸ್ಯಾಂಡಲ್‌ ವುಡ್ ಡ್ರಗ್ಸ್ ಪ್ರಕರಣ
*ಅನುಶ್ರೀ ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಇಲ್ಲ
* ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್  ಹೇಳಿಕೆ
* ನಾನು ಹಾಗೆ ಹೇಳಿಲ್ಲ ಎಂದ ಡ್ಯಾನ್ಸರ್ ಕಿಶೋರ್ ಶೆಟ್ಟಿ

ಮಂಗಳೂರು(ಸೆ. 08)  ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಾಕ್ಷಾಧಾರ ಕೊರತೆಯಿಂದ  ನಿರೂಪಕಿ ಅನುಶ್ರೀ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಹೇಳಿದ್ದಾರೆ. ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ಅನುಶ್ರೀಗೆ ಮತ್ತೆ ಡ್ರಗ್ಸ್ ಸುಳಿ

ಅನುಶ್ರೀ ಆಸ್ತಿ ಮೂಲ ಕೆದಕಿದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ, ಮಂಗಳೂರಿನಲ್ಲಿ 12 ಕೋಟಿ ರೂ ಮೌಲ್ಯದ ಮನೆ, ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಆಸ್ತಿ ಬಂದಿದ್ಹೇಗೆ..? ಎಂದು ಪ್ರಶ್ನಿಸಿದ್ದಾರೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!