ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಕಾಪಾಡಿದ ಕೈ ಯಾವುದು? ಕಮಿಷನರ್ ಏನಂತಾರೆ!

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಕಾಪಾಡಿದ ಕೈ ಯಾವುದು? ಕಮಿಷನರ್ ಏನಂತಾರೆ!

Published : Sep 08, 2021, 05:37 PM IST

* ಸ್ಯಾಂಡಲ್‌ ವುಡ್ ಡ್ರಗ್ಸ್ ಪ್ರಕರಣ
*ಅನುಶ್ರೀ ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಇಲ್ಲ
* ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್  ಹೇಳಿಕೆ
* ನಾನು ಹಾಗೆ ಹೇಳಿಲ್ಲ ಎಂದ ಡ್ಯಾನ್ಸರ್ ಕಿಶೋರ್ ಶೆಟ್ಟಿ

ಮಂಗಳೂರು(ಸೆ. 08)  ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಾಕ್ಷಾಧಾರ ಕೊರತೆಯಿಂದ  ನಿರೂಪಕಿ ಅನುಶ್ರೀ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಹೇಳಿದ್ದಾರೆ. ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ಅನುಶ್ರೀಗೆ ಮತ್ತೆ ಡ್ರಗ್ಸ್ ಸುಳಿ

ಅನುಶ್ರೀ ಆಸ್ತಿ ಮೂಲ ಕೆದಕಿದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ, ಮಂಗಳೂರಿನಲ್ಲಿ 12 ಕೋಟಿ ರೂ ಮೌಲ್ಯದ ಮನೆ, ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಆಸ್ತಿ ಬಂದಿದ್ಹೇಗೆ..? ಎಂದು ಪ್ರಶ್ನಿಸಿದ್ದಾರೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!