ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ  ಮಂಗಳೂರು ಬಾಂಬರ್‌

ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ ಮಂಗಳೂರು ಬಾಂಬರ್‌

Suvarna News   | Asianet News
Published : Jan 23, 2020, 12:03 PM ISTUpdated : Jan 23, 2020, 05:13 PM IST

ರಾತ್ರಿಯಿಡಿ ಮಂಗಳೂರು ಬಾಂಬರ್  ಆದಿತ್ಯ ರಾವ್ ವಿಚಾರಣೆ ನಡೆಸಿದ ಮಂಗಳೂರು ಪೊಲೀಸರು; ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್ ವಿಚಾರಗಳು

ಮಂಗಳೂರು (ಜ.23): ಬುಧವಾರ ರಾತ್ರಿಯಿಡಿ ಮಂಗಳೂರು ಪೊಲೀಸರು ಏರ್ಪೋರ್ಟ್‌ ಬಾಂಬರ್  ಆದಿತ್ಯ ರಾವ್‌ನನ್ನು ವಿಚಾರಣೆ ನಡೆಸಿದ್ದಾರೆ.ವಿಚಾರಣೆಯಲ್ಲಿ  ಶಾಕಿಂಗ್ ವಿಚಾರಗಳನ್ನು ಆದಿತ್ಯ ರಾವ್ ಬಾಯ್ಬಿಟ್ಟಿದ್ಧಾನೆ.

ಇದನ್ನೂ ನೋಡಿ | 'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'...

ತಾನು ಈ ಕೃತ್ಯ ಎಸಗಲು ಕಾರಣ. ಅದಕ್ಕೆ ಮಾಡಿದ ಪೂರ್ವಸಿದ್ಧತೆ ಮುಂತಾದ ವಿಚಾರಗಳನ್ನು ಆತ ಬಾಯ್ಬಿಟ್ಟಿದ್ದಾನೆ. ಇಲ್ಲಿದೆ ಡೀಟೆಲ್ಸ್... 

ಜನವರಿ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!