ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ  ಮಂಗಳೂರು ಬಾಂಬರ್‌

ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ ಮಂಗಳೂರು ಬಾಂಬರ್‌

Suvarna News   | Asianet News
Published : Jan 23, 2020, 12:03 PM ISTUpdated : Jan 23, 2020, 05:13 PM IST

ರಾತ್ರಿಯಿಡಿ ಮಂಗಳೂರು ಬಾಂಬರ್  ಆದಿತ್ಯ ರಾವ್ ವಿಚಾರಣೆ ನಡೆಸಿದ ಮಂಗಳೂರು ಪೊಲೀಸರು; ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್ ವಿಚಾರಗಳು

ಮಂಗಳೂರು (ಜ.23): ಬುಧವಾರ ರಾತ್ರಿಯಿಡಿ ಮಂಗಳೂರು ಪೊಲೀಸರು ಏರ್ಪೋರ್ಟ್‌ ಬಾಂಬರ್  ಆದಿತ್ಯ ರಾವ್‌ನನ್ನು ವಿಚಾರಣೆ ನಡೆಸಿದ್ದಾರೆ.ವಿಚಾರಣೆಯಲ್ಲಿ  ಶಾಕಿಂಗ್ ವಿಚಾರಗಳನ್ನು ಆದಿತ್ಯ ರಾವ್ ಬಾಯ್ಬಿಟ್ಟಿದ್ಧಾನೆ.

ಇದನ್ನೂ ನೋಡಿ | 'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'...

ತಾನು ಈ ಕೃತ್ಯ ಎಸಗಲು ಕಾರಣ. ಅದಕ್ಕೆ ಮಾಡಿದ ಪೂರ್ವಸಿದ್ಧತೆ ಮುಂತಾದ ವಿಚಾರಗಳನ್ನು ಆತ ಬಾಯ್ಬಿಟ್ಟಿದ್ದಾನೆ. ಇಲ್ಲಿದೆ ಡೀಟೆಲ್ಸ್... 

ಜನವರಿ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?