ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ  ಮಂಗಳೂರು ಬಾಂಬರ್‌

ಬಾಂಬಿಟ್ಟದ್ದು ಯಾಕೆ? ತನಿಖೆಯಲ್ಲಿ ಬಾಯ್ಬಿಟ್ಟ ಮಂಗಳೂರು ಬಾಂಬರ್‌

Suvarna News   | Asianet News
Published : Jan 23, 2020, 12:03 PM ISTUpdated : Jan 23, 2020, 05:13 PM IST

ರಾತ್ರಿಯಿಡಿ ಮಂಗಳೂರು ಬಾಂಬರ್  ಆದಿತ್ಯ ರಾವ್ ವಿಚಾರಣೆ ನಡೆಸಿದ ಮಂಗಳೂರು ಪೊಲೀಸರು; ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್ ವಿಚಾರಗಳು

ಮಂಗಳೂರು (ಜ.23): ಬುಧವಾರ ರಾತ್ರಿಯಿಡಿ ಮಂಗಳೂರು ಪೊಲೀಸರು ಏರ್ಪೋರ್ಟ್‌ ಬಾಂಬರ್  ಆದಿತ್ಯ ರಾವ್‌ನನ್ನು ವಿಚಾರಣೆ ನಡೆಸಿದ್ದಾರೆ.ವಿಚಾರಣೆಯಲ್ಲಿ  ಶಾಕಿಂಗ್ ವಿಚಾರಗಳನ್ನು ಆದಿತ್ಯ ರಾವ್ ಬಾಯ್ಬಿಟ್ಟಿದ್ಧಾನೆ.

ಇದನ್ನೂ ನೋಡಿ | 'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'...

ತಾನು ಈ ಕೃತ್ಯ ಎಸಗಲು ಕಾರಣ. ಅದಕ್ಕೆ ಮಾಡಿದ ಪೂರ್ವಸಿದ್ಧತೆ ಮುಂತಾದ ವಿಚಾರಗಳನ್ನು ಆತ ಬಾಯ್ಬಿಟ್ಟಿದ್ದಾನೆ. ಇಲ್ಲಿದೆ ಡೀಟೆಲ್ಸ್... 

ಜನವರಿ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!