3 ವರ್ಷಗಳ ಹಿಂದಿನ ಸೇಡು, ಎಮ್ಮೆಕೆರೆ ಗ್ರೌಂಡ್‌ನಲ್ಲಿ ಶತೃಗಳಿಂದ ರೌಡಿಶೀಟರ್ ಲಾಕ್, ಸಿನಿಮೀಯ ಮರ್ಡರ್

3 ವರ್ಷಗಳ ಹಿಂದಿನ ಸೇಡು, ಎಮ್ಮೆಕೆರೆ ಗ್ರೌಂಡ್‌ನಲ್ಲಿ ಶತೃಗಳಿಂದ ರೌಡಿಶೀಟರ್ ಲಾಕ್, ಸಿನಿಮೀಯ ಮರ್ಡರ್

Published : May 01, 2022, 04:52 PM ISTUpdated : May 01, 2022, 05:13 PM IST

ಮಂಗಳೂರಿನ ಎಮ್ಮೆಕೆರೆಯಲ್ಲಿ ಗುರುವಾರ ತಂಡವೊಂದು ರೌಡಿಶೀಟರ್‌ ಕಕ್ಕೆ ರಾಹುಲ್‌ (26) ಎಂಬಾತನ ಮರ್ಡರ್ ನಡೆದಿದೆ.  ರೌಡಿ ಶೀಟರ್‌ ಆಗಿದ್ದ ಹೊಯ್ಗೆ ಬಜಾರ್‌ ನಿವಾಸಿ ರಾಹುಲ್‌ (26) ಕೊಲೆಯಾದ ವ್ಯಕ್ತಿ . 

ಮಂಗಳೂರು (ಮೇ.01): ನಗರದ ಎಮ್ಮೆಕೆರೆಯಲ್ಲಿ ಗುರುವಾರ ತಂಡವೊಂದು ರೌಡಿಶೀಟರ್‌ ಕಕ್ಕೆ ರಾಹುಲ್‌ (26) ಎಂಬಾತನ ಮರ್ಡರ್ ನಡೆದಿದೆ.  ರೌಡಿ ಶೀಟರ್‌ ಆಗಿದ್ದ ಹೊಯ್ಗೆ ಬಜಾರ್‌ ನಿವಾಸಿ ರಾಹುಲ್‌ (26) ಕೊಲೆಯಾದ ವ್ಯಕ್ತಿ ಎಮ್ಮೆಕೆರೆ ಮೈದಾನದಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಅಲ್ಲಿಗೆ ಬಂದಿದ್ದ ರಾಹುಲ್‌ನನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಅಟ್ಟಾಡಿಸಿಕೊಂಡು ಮೈದಾನದ ನಡುವೆ ಯದ್ವಾತದ್ವಾ ಇರಿದು ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೆ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾಹುಲ್‌ ಮೃತಪಟ್ಟಿದ್ದಾನೆ.

ಎಮ್ಮೆಕೆರೆಯ ರೌಡಿ ತಂಡದ ಜತೆಗಿನ ರಾಹುಲ್‌ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ರಾಹುಲ್‌ ಇನ್ನೊಂದು ರೌಡಿ ತಂಡದ ಜತೆ ಗುರುತಿಸಿಕೊಂಡಿದ್ದು, ಈ ಹಿಂದೆ ಎಮ್ಮೆಕೆರೆಯ ರೌಡಿ ತಂಡದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಇದೇ ದ್ವೇಷದಿಂದ ರಾಹುಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more