Suvarna Fir: ಮದುವೆಯಾದ ಬಳಿಕ ಮಾಜಿ ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ!

Suvarna Fir: ಮದುವೆಯಾದ ಬಳಿಕ ಮಾಜಿ ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ!

Published : Jul 23, 2022, 04:08 PM ISTUpdated : Jul 23, 2022, 04:12 PM IST

ತಾನು ಇಷ್ಟಪಟ್ಟಿದ್ದ ಯುವತಿಯ ಮದುವೆಗೆ ಆಕೆಯ ಮನೆಯವರು ಒಪ್ಪದ್ದಕ್ಕೆ ವಿವಾಹಿತ ಪಾಗಲ್‌ ಪ್ರೇಮಿಯೋರ್ವ ಮನೆಗೆ ನುಗ್ಗಿ ಅವಳ ರುಂಡ ಕಡಿದು ಪೊಲೀಸ್‌ ಠಾಣೆಗೆ ತಂದು ಶರಣಾದ ಘಟನೆ ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಸಮೀಪದ ಕನ್ನಿಬೊರಯ್ಯನಹಟ್ಟಿಯಲ್ಲಿ  ನಡೆದಿದೆ.
 

ತಾನು ಇಷ್ಟಪಟ್ಟಿದ್ದ ಯುವತಿಯ ಮದುವೆಗೆ ಆಕೆಯ ಮನೆಯವರು ಒಪ್ಪದ್ದಕ್ಕೆ ವಿವಾಹಿತ ಪಾಗಲ್‌ ಪ್ರೇಮಿಯೋರ್ವ ಮನೆಗೆ ನುಗ್ಗಿ ಅವಳ ರುಂಡ ಕಡಿದು ಪೊಲೀಸ್‌ ಠಾಣೆಗೆ ತಂದು ಶರಣಾದ ಘಟನೆ ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಸಮೀಪದ ಕನ್ನಿಬೊರಯ್ಯನಹಟ್ಟಿಯಲ್ಲಿ  ನಡೆದಿದೆ.

ಕನ್ನಿಬೋರಯ್ಯನ ಹಟ್ಟಿ ಗ್ರಾಮದ ಚೇರ್ಮನ್‌ ಬಸಣ್ಣ ಪುತ್ರಿ ನಿರ್ಮಲಾ(23) ಕೊಲೆಯಾದವಳು. ಅದೇ ಗ್ರಾಮದ ಭೋಜರಾಜ ಕೊಲೆಗಾರ. ಇವರು ಸಂಬಂಧಿಕರೂ ಆಗಿದ್ದರು. ಯುವತಿ ಬಿಎಸ್‌ಸಿ ನರ್ಸಿಂಗ್‌ ಕೊನೆಯ ವರ್ಷ ಓದುತ್ತಿದ್ದಳು. ಭೋಜರಾಜ ಅವರದ್ದೇ ಟ್ರ್ಯಾಕ್ಟರ್‌ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 2-3 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇವರ ಮದುವೆಗೆ ಯುವತಿ ಮನೆಯವರು ಒಪ್ಪಿರಲಿಲ್ಲ. ಹೀಗಾಗಿ ಎರಡು ತಿಂಗಳ ಹಿಂದಷ್ಟೇ ಆತ ಬೇರೊಬ್ಬಳೊಂದಿಗೆ ವಿವಾಹವಾಗಿದ್ದ. ನಿರ್ಮಲಾ 3 ದಿನದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದಳು. ನಿರ್ಮಲಾ ಪೋಷಕರು ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ 11.30ಕ್ಕೆ ಲಾಂಗ್‌ ಹಿಡಿದುಕೊಂಡು ಮನೆಗೆ ನುಗ್ಗಿದ ಭೋಜರಾಜ, ನಿರ್ಮಲಾಳ ರುಂಡ ಕಡಿದು, ಅದನ್ನು ಬೈಕ್‌ ಮೇಲಿಸಿ 10 ಕಿ.ಮೀ. ದೂರದ ಹೊಸಹಳ್ಳಿ ಠಾಣೆಗೆ ತಂದು, ಪೊಲೀಸರಿಗೆ ಶರಣಾಗಿದ್ದಾನೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!