Suvarna Fir: ಮದುವೆಯಾದ ಬಳಿಕ ಮಾಜಿ ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ!

Suvarna Fir: ಮದುವೆಯಾದ ಬಳಿಕ ಮಾಜಿ ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ!

Published : Jul 23, 2022, 04:08 PM ISTUpdated : Jul 23, 2022, 04:12 PM IST

ತಾನು ಇಷ್ಟಪಟ್ಟಿದ್ದ ಯುವತಿಯ ಮದುವೆಗೆ ಆಕೆಯ ಮನೆಯವರು ಒಪ್ಪದ್ದಕ್ಕೆ ವಿವಾಹಿತ ಪಾಗಲ್‌ ಪ್ರೇಮಿಯೋರ್ವ ಮನೆಗೆ ನುಗ್ಗಿ ಅವಳ ರುಂಡ ಕಡಿದು ಪೊಲೀಸ್‌ ಠಾಣೆಗೆ ತಂದು ಶರಣಾದ ಘಟನೆ ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಸಮೀಪದ ಕನ್ನಿಬೊರಯ್ಯನಹಟ್ಟಿಯಲ್ಲಿ  ನಡೆದಿದೆ.
 

ತಾನು ಇಷ್ಟಪಟ್ಟಿದ್ದ ಯುವತಿಯ ಮದುವೆಗೆ ಆಕೆಯ ಮನೆಯವರು ಒಪ್ಪದ್ದಕ್ಕೆ ವಿವಾಹಿತ ಪಾಗಲ್‌ ಪ್ರೇಮಿಯೋರ್ವ ಮನೆಗೆ ನುಗ್ಗಿ ಅವಳ ರುಂಡ ಕಡಿದು ಪೊಲೀಸ್‌ ಠಾಣೆಗೆ ತಂದು ಶರಣಾದ ಘಟನೆ ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಸಮೀಪದ ಕನ್ನಿಬೊರಯ್ಯನಹಟ್ಟಿಯಲ್ಲಿ  ನಡೆದಿದೆ.

ಕನ್ನಿಬೋರಯ್ಯನ ಹಟ್ಟಿ ಗ್ರಾಮದ ಚೇರ್ಮನ್‌ ಬಸಣ್ಣ ಪುತ್ರಿ ನಿರ್ಮಲಾ(23) ಕೊಲೆಯಾದವಳು. ಅದೇ ಗ್ರಾಮದ ಭೋಜರಾಜ ಕೊಲೆಗಾರ. ಇವರು ಸಂಬಂಧಿಕರೂ ಆಗಿದ್ದರು. ಯುವತಿ ಬಿಎಸ್‌ಸಿ ನರ್ಸಿಂಗ್‌ ಕೊನೆಯ ವರ್ಷ ಓದುತ್ತಿದ್ದಳು. ಭೋಜರಾಜ ಅವರದ್ದೇ ಟ್ರ್ಯಾಕ್ಟರ್‌ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 2-3 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇವರ ಮದುವೆಗೆ ಯುವತಿ ಮನೆಯವರು ಒಪ್ಪಿರಲಿಲ್ಲ. ಹೀಗಾಗಿ ಎರಡು ತಿಂಗಳ ಹಿಂದಷ್ಟೇ ಆತ ಬೇರೊಬ್ಬಳೊಂದಿಗೆ ವಿವಾಹವಾಗಿದ್ದ. ನಿರ್ಮಲಾ 3 ದಿನದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದಳು. ನಿರ್ಮಲಾ ಪೋಷಕರು ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ 11.30ಕ್ಕೆ ಲಾಂಗ್‌ ಹಿಡಿದುಕೊಂಡು ಮನೆಗೆ ನುಗ್ಗಿದ ಭೋಜರಾಜ, ನಿರ್ಮಲಾಳ ರುಂಡ ಕಡಿದು, ಅದನ್ನು ಬೈಕ್‌ ಮೇಲಿಸಿ 10 ಕಿ.ಮೀ. ದೂರದ ಹೊಸಹಳ್ಳಿ ಠಾಣೆಗೆ ತಂದು, ಪೊಲೀಸರಿಗೆ ಶರಣಾಗಿದ್ದಾನೆ.

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?