ಬರ್ತಡೇ ಪಾರ್ಟಿಗೆ ಬಂದವನ ಮರ್ಡರ್: ಅವನ ಕೊಲೆಗೆ ಕಾರಣವಾಗಿದ್ದು ಯುಗಾದಿ ಹಬ್ಬ..!

ಬರ್ತಡೇ ಪಾರ್ಟಿಗೆ ಬಂದವನ ಮರ್ಡರ್: ಅವನ ಕೊಲೆಗೆ ಕಾರಣವಾಗಿದ್ದು ಯುಗಾದಿ ಹಬ್ಬ..!

Published : May 30, 2023, 10:25 AM IST

ಮಂಜಾ, ಸ್ಪಾಟ್ ನಾಗ ಸೇರಿದಂತೆ ಎಲ್ಲರ ದುಡ್ಡನ್ನ ರವಿ ಗೆದ್ದುಬಿಟ್ಟಿದ್ದ. ಇದನ್ನು ಇವರು ಸಾಲವಾಗಿ ಪಡೆದು, ಕೊಡದೇ ಸತಾಯಿಸುತ್ತಿದ್ದರು. ಬರ್ತಡೇ ಪಾರ್ಟಿಯಲ್ಲಿ ಸಿಕ್ಕಾಗಲು ರವಿ ದುಡ್ಡು ಕೊಡುವಂತೆ ಕೇಳಿದ್ದಾನೆ. ಇದ್ರಿಂದ ಸಿಟ್ಟಾದ ಮಂಜಾ ಮತ್ತು ಸ್ಪಾಟ್ ನಾಗ ರವಿಯನ್ನ ಮುಗಿಸಿದ್ದಾರೆ.

ಅವತ್ತು ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಬರ್ತಡೇ ಇತ್ತು. ಆ ಏರಿಯಾದಲ್ಲಿ ಆತ ಒಳ್ಳೆ ಹವಾ ಮೆಂಟೇನ್ ಮಾಡಿದ್ದ. ಸೋ ಬರ್ತಡೇ ಪಾರ್ಟಿಗೆ ತನ್ನ ಹುಡುಗರನ್ನ ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನೆಲ್ಲಾ ಆಹ್ವಾನ ಮಾಡಿದ್ದ. ಅದ್ದೂರಿಯಾಗಿ ನಡೆದ ಬರ್ತಡೇ ಕಾರ್ಯಕ್ರಮದಲ್ಲಿ ಗುಂಡು ತುಂಡು ಎಲ್ಲಾ ಇತ್ತು. ಬಂದವರು ಎಣ್ಣೆ ಪಾರ್ಟಿ ಮಾಡಿ ಬಿರಿಯಾನಿ ತಿಂದು ಮನೆಗೆ ವಾಪಸ್ ಆಗ್ತಿದ್ರು. ಆದ್ರೆ ಇನ್ನೇನು ಪಾರ್ಟಿ ಮುಗಿಬೇಕು ಅಷ್ಟರಲ್ಲೇ ಒಂದು ಹೆಣ ಬಿದ್ದಿತ್ತು. ಪಾರ್ಟಿಗೆ ಬಂದವರೇ ಕಿತ್ತಾಡಿಕೊಂಡು ಕೊನೆಗೆ ಮರ್ಡರ್ ಕೂಡ ಮಾಡಿಬಿಟ್ಟಿದ್ರು. ಇನ್ನೂ ಸ್ಪಾಟ್‌ಗೆ ಬಂದ ಪೊಲೀಸರು ತನಿಖೆ ಆರಂಭಿಸಿದ್ದು, ಆ ಮರ್ಡರ್ ಯಾಕಾಯ್ತು.. ಹೇಗಾಯ್ತು ಅನ್ನೋದನ್ನ ಪತ್ತೆಹಚ್ಚೋಕೆ ಮುಂದಾದ್ರು. ತನಿಖೆಯಲ್ಲಿ ತಿಳಿದು ಬಂದಿದ್ದು ಏನಂದ್ರೆ, 20 ವರ್ಷದ ಗೆಳೆಯರೇ ಅವತ್ತು ಮತ್ತಿ ರವಿಯನ್ನು ಸಾಯಿಸಿದ್ದಾರೆ.

ಇದನ್ನೂ ವೀಕ್ಷಿಸಿ: Today's Horoscope: ಇಂದಿನ ರಾಶಿ ಭವಿಷ್ಯ: ಇಂದು ದಶಪಾಪಹರ ದಶಮಿ ಇದ್ದು, ಕೃಷ್ಣನ ಪ್ರಾರ್ಥನೆ ಮಾಡಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more