Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ;  ಕೊಂದು ತಲೆ ಬೋಳಿಸಲು ಹೋದ

Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ

Published : Nov 26, 2025, 03:00 PM IST

ಬೆಂಗಳೂರಿನಲ್ಲಿ ಎಂಬಿಎ ಓದುತ್ತಿದ್ದ ಆಂಧ್ರ ಮೂಲದ ದೇವಿಶ್ರೀ ಎಂಬ ವಿದ್ಯಾರ್ಥಿನಿಯನ್ನು, ಬೇರೊಬ್ಬನಿಂದ ಬಂದ ಮೆಸೇಜ್ ನೋಡಿ ಕೋಪಗೊಂಡ ಆಕೆಯ ಪ್ರಿಯಕರ ಪ್ರೇಮವರ್ಧನ್ ದಿಂಬಿನಿಂದ ಉಸಿರುಗಟ್ಟಿಸಿ ಕೊ*ಲೆ ಮಾಡಿದ್ದಾನೆ. 

ಅವಳು ಸುಂದರ ಚೆಲುವೆ... ಆಂಧ್ರದವಳಾದ್ರೂ ಓದೋಕೆ ಅಂತ ಬೆಂಗಳೂರಿಗೆ ಬಂದಿದ್ಲು.. ಬಿಕಾಂ ಮುಗಿಸಿ ಎಂ.ಬಿ.ಎ ಓದುತ್ತಿದ್ದಳು.. ಹೆತ್ತವರೂ ಕೂಡ ಮಗಳು ಚೆನ್ನಾಗಿ ಓದಲಿ ಅಂತ ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನಲ್ಲಿ ಅಡ್ಮಿಷನ್​ ಮಾಡಿಸಿದ್ರು.. ಈಕೆ ಕೂಡ ಚೆನ್ನಾಗೇ ಓದುತ್ತಿದ್ದಳು.. ಆದ್ರೆ ಆವತ್ತು ಸ್ನೇಹಿತೆಯ ಮನೆಗೆ ಹೋದ ಆ ಹೆಣ್ಣುಮಗಳು ಹೆಣವಾಗಿದ್ಲು.. ಹೊರಗೆ ಹೋಗಿದ್ದ ಗೆಳತಿ ವಾಪಸ್​​ ಬಂದು ನೋಡಿದ್ರೆ ಅವಳು ಸತ್ತು ಮಲಗಿರುತ್ತಾಳೆ..

24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more