ಜ್ಯೋತಿಷಿ ಪ್ರಮೋದ್‌ ದರೋಡೆ: ಆಪ್ತ ಸಹಾಯಕಿ ಮೇಘನಾಳೇ ಮಾಸ್ಟರ್‌ಮೈಂಡ್!

ಜ್ಯೋತಿಷಿ ಪ್ರಮೋದ್‌ ದರೋಡೆ: ಆಪ್ತ ಸಹಾಯಕಿ ಮೇಘನಾಳೇ ಮಾಸ್ಟರ್‌ಮೈಂಡ್!

Published : Jul 14, 2022, 02:14 PM IST

ಖತರ್ನಾಕ್‌ ಕಳ್ಳರ ಟೀಂನ ಹೆಡೆಮುರಿ ಕಟ್ಟಿದ್ದೇ ಬಲು ರೋಚಕವಾಗಿದೆ

ಬೆಂಗಳೂರು(ಜು.14):  ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಡಿ ಕಿಂಗ್‌ಪಿನ್‌ ಕೈವಾಡ ಇದೀಗ ಬಯಲಾಗಿದೆ. ಖತರ್ನಾಕ್‌ ಕಳ್ಳರ ಟೀಂನ ಹೆಡೆಮುರಿ ಕಟ್ಟಿದ್ದೇ ಬಲು ರೋಚಕವಾಗಿದೆ. ಮೇಘನಾ ಎಂಬಾಕೆಯೇ ಈ ದರೋಡೆ ಹಿಂದಿನ ಮಾಸ್ಟರ್‌ ಮೈಂಡ್‌. ಸದ್ಯ ಮೇಘನಾ ಮತ್ತು ಅವರ ಗ್ಯಾಂಗ್‌ಅನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸೇಲಂನಲ್ಲಿ ಬಂಧಿಸಿ ಮೇಘನಾ ಅಂಡ್‌ ಟೀಂನ ಪೊಲೀಸರು ಕರೆತಂದಿದ್ದಾರೆ.  ಮೇಘನಾ ಜ್ಯೋತಿಷಿ ಪ್ರಮೋದ್‌ ಅವರ ಪಿಎ ಆಗಿದ್ದಾಳೆ ಅಂತ ತಿಳಿದು ಬಂದಿದೆ. 

ಬೆಂಗಳೂರು: ಹಾಡಹಗಲೇ ಜ್ಯೋತಿಷಿ ಮನೆ ರಾಬರಿ: ನಗದು, ಚಿನ್ನಾಭರಣ ಎಗರಿಸಿ ಎಸ್ಕೇಪ್

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more