ಜ್ಯೋತಿಷಿ ಪ್ರಮೋದ್‌ ದರೋಡೆ: ಆಪ್ತ ಸಹಾಯಕಿ ಮೇಘನಾಳೇ ಮಾಸ್ಟರ್‌ಮೈಂಡ್!

ಜ್ಯೋತಿಷಿ ಪ್ರಮೋದ್‌ ದರೋಡೆ: ಆಪ್ತ ಸಹಾಯಕಿ ಮೇಘನಾಳೇ ಮಾಸ್ಟರ್‌ಮೈಂಡ್!

Published : Jul 14, 2022, 02:14 PM IST

ಖತರ್ನಾಕ್‌ ಕಳ್ಳರ ಟೀಂನ ಹೆಡೆಮುರಿ ಕಟ್ಟಿದ್ದೇ ಬಲು ರೋಚಕವಾಗಿದೆ

ಬೆಂಗಳೂರು(ಜು.14):  ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಡಿ ಕಿಂಗ್‌ಪಿನ್‌ ಕೈವಾಡ ಇದೀಗ ಬಯಲಾಗಿದೆ. ಖತರ್ನಾಕ್‌ ಕಳ್ಳರ ಟೀಂನ ಹೆಡೆಮುರಿ ಕಟ್ಟಿದ್ದೇ ಬಲು ರೋಚಕವಾಗಿದೆ. ಮೇಘನಾ ಎಂಬಾಕೆಯೇ ಈ ದರೋಡೆ ಹಿಂದಿನ ಮಾಸ್ಟರ್‌ ಮೈಂಡ್‌. ಸದ್ಯ ಮೇಘನಾ ಮತ್ತು ಅವರ ಗ್ಯಾಂಗ್‌ಅನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸೇಲಂನಲ್ಲಿ ಬಂಧಿಸಿ ಮೇಘನಾ ಅಂಡ್‌ ಟೀಂನ ಪೊಲೀಸರು ಕರೆತಂದಿದ್ದಾರೆ.  ಮೇಘನಾ ಜ್ಯೋತಿಷಿ ಪ್ರಮೋದ್‌ ಅವರ ಪಿಎ ಆಗಿದ್ದಾಳೆ ಅಂತ ತಿಳಿದು ಬಂದಿದೆ. 

ಬೆಂಗಳೂರು: ಹಾಡಹಗಲೇ ಜ್ಯೋತಿಷಿ ಮನೆ ರಾಬರಿ: ನಗದು, ಚಿನ್ನಾಭರಣ ಎಗರಿಸಿ ಎಸ್ಕೇಪ್

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more