ಶ್ರೀರಾಮುಲು ಆಪ್ತ ಅರೆಸ್ಟ್ ಆಗುತ್ತಿದ್ದಂತೆ ಚಾಟ್‌ ಮಾಡಿದವರಿಗೆ ನಡುಕ

Jul 2, 2021, 3:08 PM IST

ಬೆಂಗಳೂರು, (ಜುಲೈ.02): ಹಣಕ್ಕೆ ಆಮಿಷ ಸೇರಿದಂತೆ ಕೋಟಿ ಕೋಟಿ ಡೀಲ್ ಪ್ರಕರಣದಲ್ಲಿ ಶ್ರೀರಾಮುಲು ಪಿಎ ರಾಜಣ್ಣ ಅವರನ್ನು ಸಿಸಿಬಿ ಪೊಲೀಸರು ನಿನ್ನೆ (ಜುಲೈ.01) ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಅರೆಸ್ಟ್ ಆಗಿದ್ದ ರಾಮುಲು ಆಪ್ತ ರಿಲೀಸ್, ಅನುಮಾನ ಮೂಡಿಸಿದ ಸಿಸಿಬಿ ನಡೆ 

ಮತ್ತೊಂದೆಡೆ ಅರೆಸ್ಟ್ ಆಗುತ್ತಿದ್ದಂತೆ ರಾಜಣ್ಣ ಜೊತೆ ಸಂಪರ್ಕದಲ್ಲಿದ್ದವರಿಗೆ ನಡುಕ ಶುರುವಾಗಿದೆ.  ಈ ಹಿನ್ಕೆಲೆಯಲ್ಲಿ ನಮಗೆ ಯಾವುದೇ ತೊಂದರೆ ಆಗಬಾರದು ಎಂದು ಅವರು ಒತ್ತಡ ಹಾಕುತ್ತಿದ್ದಾರೆ.