Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Published : Jun 22, 2023, 05:22 PM IST

ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.

ಉಳ್ಳಾಲ (ಜೂ.22): ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು-ಮಂಜನಾಡಿ-ತೌಡುಗೋಳಿ ಮಾರ್ಗವಾಗಿ ಮುಡಿಪು ಕಡೆಗೆ ಸಂಚರಿಸುವ ಖಾಸಗಿ ಬಸ್ಸು ವೇಗವಾಗಿ ನರಿಂಗಾನ ಗ್ರಾಮದ ತೌಡುಗೋಳಿ ಎಂಬಲ್ಲಿ ಬರುತ್ತಿದ್ದಾಗ ಮಹಿಳೆಯೊಬ್ಬರು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದು, ಈ ಸಂದರ್ಭದಲ್ಲಿ ಚಾಲಕ ತ್ಯಾಗರಾಜ್‌ ಕೈರಂಗಳ ಸಮಯ ಪ್ರಜ್ಞೆಯಿಂದ ಮಹಿಳೆ ಕೂದಳೆಲೆಯ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ.

ಮಹಿಳೆಯನ್ನ ಅಪಘಾತದಿಂದ ಪಾರು ಮಾಡಿದ ಚಾಲಕನನ್ನು ಸ್ಥಳೀಯರು ಶ್ಲಾಘಿಸಿದ್ದು ಘಟನೆಯ ಸಿಸಿಟಿವಿ ದೃಶ್ಯ ಜಾಲ ತಾಣಗಳಲ್ಲಿ ವೈರಲ್‌ ಆಗಿ ಎಲ್ಲ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಸುದ್ದಿವಾಹಿನಿಗಳಲ್ಲಿ ಹೀರೋ ಆಗಿದ್ದ ಬಸ್ಸು ಚಾಲಕನ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಕರ್ಕಷ ಹಾರ್ನ್,ಅಜಾಗರೂಕತೆ ಚಾಲನೆಯ ಕೇಸ್‌ ಜಡಿದದ್ದಲ್ಲದೆ , ಬಸ್ಸನ್ನು ವಶಕ್ಕೆ ಪಡೆದು ಕರ್ಕಷ ಹಾರ್ನನ್ನು ಕಿತ್ತೆಸೆದು ಬಳಿಕ ಬಸ್ಸನ್ನು ಬಿಟ್ಟು ಕಳಿಸಿದ್ದಾರೆ.
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more