Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Published : Jun 22, 2023, 05:22 PM IST

ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.

ಉಳ್ಳಾಲ (ಜೂ.22): ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು-ಮಂಜನಾಡಿ-ತೌಡುಗೋಳಿ ಮಾರ್ಗವಾಗಿ ಮುಡಿಪು ಕಡೆಗೆ ಸಂಚರಿಸುವ ಖಾಸಗಿ ಬಸ್ಸು ವೇಗವಾಗಿ ನರಿಂಗಾನ ಗ್ರಾಮದ ತೌಡುಗೋಳಿ ಎಂಬಲ್ಲಿ ಬರುತ್ತಿದ್ದಾಗ ಮಹಿಳೆಯೊಬ್ಬರು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದು, ಈ ಸಂದರ್ಭದಲ್ಲಿ ಚಾಲಕ ತ್ಯಾಗರಾಜ್‌ ಕೈರಂಗಳ ಸಮಯ ಪ್ರಜ್ಞೆಯಿಂದ ಮಹಿಳೆ ಕೂದಳೆಲೆಯ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ.

ಮಹಿಳೆಯನ್ನ ಅಪಘಾತದಿಂದ ಪಾರು ಮಾಡಿದ ಚಾಲಕನನ್ನು ಸ್ಥಳೀಯರು ಶ್ಲಾಘಿಸಿದ್ದು ಘಟನೆಯ ಸಿಸಿಟಿವಿ ದೃಶ್ಯ ಜಾಲ ತಾಣಗಳಲ್ಲಿ ವೈರಲ್‌ ಆಗಿ ಎಲ್ಲ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಸುದ್ದಿವಾಹಿನಿಗಳಲ್ಲಿ ಹೀರೋ ಆಗಿದ್ದ ಬಸ್ಸು ಚಾಲಕನ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಕರ್ಕಷ ಹಾರ್ನ್,ಅಜಾಗರೂಕತೆ ಚಾಲನೆಯ ಕೇಸ್‌ ಜಡಿದದ್ದಲ್ಲದೆ , ಬಸ್ಸನ್ನು ವಶಕ್ಕೆ ಪಡೆದು ಕರ್ಕಷ ಹಾರ್ನನ್ನು ಕಿತ್ತೆಸೆದು ಬಳಿಕ ಬಸ್ಸನ್ನು ಬಿಟ್ಟು ಕಳಿಸಿದ್ದಾರೆ.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more