ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

Published : Jul 19, 2024, 04:32 PM IST

ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭಾರೀ ಗೋಲ್ಮಾಲ್
ಮನೆಗಳನ್ನ ನಿರ್ಮಿಸಿದೇ ಕೋಟಿ ಕೋಟಿ ಹಣ ಲೂಟಿ
256 ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭ್ರಷ್ಟಾಚಾರ
 


ಪಿಎಂ ಆವಾಸ್‌ ಯೋಜನೆಯಲ್ಲಿ(PM Awas project) ಭಾರೀ ಅವ್ಯವಹಾರ ನಡೆದಿರುವ ಘಟನೆ ಕಲಬುರಗಿಯಲ್ಲಿ(Kalaburagi) ನಡೆದಿದೆ. ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ (Corrupt officials) ದರ್ಬಾರ್‌ ಜೋರಾಗಿದ್ದು, ಅಫಜಲಪುರದಲ್ಲಿ ಪಿಎಂ  ಆವಾಸ್ ಯೋಜನೆ ಹಳ್ಳ ಹಿಡಿದಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭಾರೀ ಗೋಲ್‌ಮಾಲ್‌ ಮಾಡಲಾಗಿದೆ. ಮನೆಗಳನ್ನ(Houses) ನಿರ್ಮಿಸಿದೇ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. 256 ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭ್ರಷ್ಟಾಚಾರ ನಡೆಸಲಾಗಿದೆ. 2019- 20ನೇ ಸಾಲಿನಲ್ಲಿ ನಕಲಿ ಫಲಾನುಭವಿಗಳ ಸೃಷ್ಟಿಸಿದ್ದು, ಒಂದೊಂದು ಮನೆಗೆ 1.5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಒಟ್ಟು 256 ಫಲಾನುಭವಿಗಳ ಹೆಸರಲ್ಲಿ 2 ಕೋಟಿ 65 ಲಕ್ಷ ಗುಳುಂ ಮಾಡಲಾಗಿದೆ. ಒಂದೇ ಒಂದೂ ಮನೆ ನಿರ್ಮಾಣ ಆಗದೆ ಹಣ ಗುಳುಂ ಮಾಡಲಾಗಿದ್ದು, ಪುರಸಭೆ ಅಧಿಕಾರಿಗಳು, ಮಧ್ಯವರ್ತಿಗಳಿಂದ ಹಣ ಲೂಟಿ ಮಾಡಲಾಗಿದೆ. ಕಲಬುರಗಿಯಲ್ಲಿ ಪಿಎಂ ಆವಾಸ್ ಯೋಜನೆಯೇ ಬುಡಮೇಲಾಗಿದೆ. ಲೋಕಾಯುಕ್ತ ತನಿಖೆಯಿಂದ ಅಕ್ರಮ ಬಯಲಾಗಿದ್ದು, ಮೂವರು ಮಧ್ಯವರ್ತಿಗಳ ವಿರುದ್ದ FIR ದಾಖಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕ್ ಭೂತಿ, ನಾಗು ಗುಣಾರಿ , ಮಹಾದೇವಪ್ಪ ವಿರುದ್ಧ FIR ದಾಖಲಿಸಲಾಗಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಹಣ ಲಪಟಾಯಿಸಿದ ಮೂವರು, ಹಣ ವಾಪಸ್ ಪಡೆಯಲು ಪುರಸಭೆ ಅಧಿಕಾರಿಗಳಿಂದ ಹರಸಾಹಸ ಪಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿ ಧಾರವಾಡ ನಗರದಲ್ಲಿ ಹೆಚ್ಚಾದ ಸೈಬರ್ ಅಪರಾಧ: ದಿನಕ್ಕೊಂದು ವರಸೆ, ಮೋಸ..ಕ್ರಿಮಿನಲ್‌ಗಳ ನಾನಾ ವೇಷ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more