Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Suvarna News   | Asianet News
Published : Mar 16, 2022, 05:40 PM IST

ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ.

 

ಚಿಕ್ಕಮಗಳೂರು (ಮಾ. 16): ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ. ಅಪ್ಪ ಅಮ್ಮನ ಜೊತೆ ಜಗಳವಾಡಿಕೊಂಡು, ಗುಡಿಸಲಿಗೂ ಬೆಂಕಿ ಇಟ್ಟಿದ್ದಾನೆ ದೇವರಾಜ್. ಕೊನೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ದೇವರಾಜ್‌ನನ್ನು ಮರಕ್ಕೆ ಕಟ್ಟಲಾಗಿದೆ. 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more