Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Published : Mar 16, 2022, 05:40 PM IST

ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ.

 

ಚಿಕ್ಕಮಗಳೂರು (ಮಾ. 16): ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ. ಅಪ್ಪ ಅಮ್ಮನ ಜೊತೆ ಜಗಳವಾಡಿಕೊಂಡು, ಗುಡಿಸಲಿಗೂ ಬೆಂಕಿ ಇಟ್ಟಿದ್ದಾನೆ ದೇವರಾಜ್. ಕೊನೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ದೇವರಾಜ್‌ನನ್ನು ಮರಕ್ಕೆ ಕಟ್ಟಲಾಗಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more