Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Suvarna News   | Asianet News
Published : Mar 16, 2022, 05:40 PM IST

ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ.

 

ಚಿಕ್ಕಮಗಳೂರು (ಮಾ. 16): ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ. ಅಪ್ಪ ಅಮ್ಮನ ಜೊತೆ ಜಗಳವಾಡಿಕೊಂಡು, ಗುಡಿಸಲಿಗೂ ಬೆಂಕಿ ಇಟ್ಟಿದ್ದಾನೆ ದೇವರಾಜ್. ಕೊನೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ದೇವರಾಜ್‌ನನ್ನು ಮರಕ್ಕೆ ಕಟ್ಟಲಾಗಿದೆ. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more