Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ

Suvarna News   | Asianet News
Published : Mar 16, 2022, 05:40 PM IST

ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ.

 

ಚಿಕ್ಕಮಗಳೂರು (ಮಾ. 16): ಗ್ರಾಮಸ್ಥರು- ಹೆತ್ತವರ ಜೊತೆ ಜಂಬೇಕಾಡಿನ ದೇವರಾಜ್ ಎಂಬಾತ ಜಗಳ ಮಾಡುತ್ತಿದ್ದ ಎಂದು ಸ್ಥಳಕ್ಕೆ ಪೊಲೀಸರು ಧಾವಿಸಿದರೆ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟಿದ್ದಾನೆ ಜೀವರಾಜ್. ಪೊಲೀಸ್ ಜೀಪ್ ಚಾಲಕ ತ್ರಿಮೂರ್ತಿ ಎಂಬಾತನಿಗೆ ಗಾಯವಾಗಿದೆ. ಅಪ್ಪ ಅಮ್ಮನ ಜೊತೆ ಜಗಳವಾಡಿಕೊಂಡು, ಗುಡಿಸಲಿಗೂ ಬೆಂಕಿ ಇಟ್ಟಿದ್ದಾನೆ ದೇವರಾಜ್. ಕೊನೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ದೇವರಾಜ್‌ನನ್ನು ಮರಕ್ಕೆ ಕಟ್ಟಲಾಗಿದೆ. 

 

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
Read more