ಬೆಂಗಳೂರು; ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಅಟ್ಟಹಾಸ, ಕಾರು ಬೈಕ್‌ಗಳ ಮೇಲೆ ಕಲ್ಲು ಎಸೆತ

ಬೆಂಗಳೂರು; ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಅಟ್ಟಹಾಸ, ಕಾರು ಬೈಕ್‌ಗಳ ಮೇಲೆ ಕಲ್ಲು ಎಸೆತ

Published : Aug 16, 2023, 08:37 PM IST

ಕಾರು, ಬೈಕ್‌ಗಳ ಮೇಲೆ ಕಲ್ಲು ಹಾಕಿ ಗಾಜು ಪುಡಿ ಪುಡಿ ಮಾಡುತ್ತಿದ್ದಾರೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್‌ ಮೇಲೆ ಬಂದು ಕಾರು ಮೇಲೆ ಕಲ್ಲು ಎತ್ತಿಹಾಕಿ ಹೋಗ್ತಾರೆ. ಈ ವರೆಗೆ 10ಕ್ಕೂ ಹೆಚ್ಚಿನ ಕಾರಿನ ಗಾಜು ಪುಡಿ ಪುಡಿಯಾಗಿವೆ. 
 

ಬೆಂಗಳೂರು(ಆ.16):  ಮನೆ ಮುಂದೆ ಗಾಡಿ ನಿಲ್ಲಿಸುವ ಮುನ್ನ ಹುಷಾರಾಗಿರಿ. ಹೌದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದೆ. ಕಾರು, ಬೈಕ್‌ಗಳ ಮೇಲೆ ಕಲ್ಲು ಹಾಕಿ ಗಾಜು ಪುಡಿ ಪುಡಿ ಮಾಡುತ್ತಿದ್ದಾರೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್‌ ಮೇಲೆ ಬಂದು ಕಾರು ಮೇಲೆ ಕಲ್ಲು ಎತ್ತಿಹಾಕಿ ಹೋಗ್ತಾರೆ. ಈ ವರೆಗೆ 10ಕ್ಕೂ ಹೆಚ್ಚಿನ ಕಾರಿನ ಗಾಜು ಪುಡಿ ಪುಡಿಯಾಗಿವೆ. ಮನೆ ಮುಂದೆ ನಿಲ್ಲಿಸಿದ ಕಾರಿನ ಗಾಜುಗಳನ್ನ ಪುಂಡರು ಪುಡಿ ಪುಡಿ ಮಾಡುತ್ತಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

'ಡಿಕೆಶಿ ಬಳಿ 1500 ಕೋಟಿ ವೈಟ್‌ ಮನಿ ಇದೆ' ಡಿಸಿಎಂ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿ.ಟಿ.ರವಿ!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more