ಸ್ನೇಹಿತನಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ, ರಾಜಿ ಮಾಡಿಸಿದ್ರಾ ನಲಪಾಡ್.?

ಸ್ನೇಹಿತನಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ, ರಾಜಿ ಮಾಡಿಸಿದ್ರಾ ನಲಪಾಡ್.?

Published : Oct 22, 2021, 10:07 AM ISTUpdated : Oct 22, 2021, 10:17 AM IST

 ಕುಡಿದ ಮತ್ತಿನಲ್ಲಿ ನಲಪಾಡ್ ಸ್ನೇಹಿತನಿಂದ 'ಶಿಫ್ಟ್ ಪಬ್‌'ನಲ್ಲಿ ತಡರಾತ್ರಿ ಹೊಡೆದಾಟ ನಡೆದಿದೆ. 

ಬೆಂಗಳೂರು (ಅ. 22): ಕುಡಿದ ಮತ್ತಿನಲ್ಲಿ ನಲಪಾಡ್ ಸ್ನೇಹಿತನಿಂದ 'ಶಿಫ್ಟ್ ಪಬ್‌'ನಲ್ಲಿ ತಡರಾತ್ರಿ ಹೊಡೆದಾಟ ನಡೆದಿದೆ. ನಲಪಾಡ್ ಸ್ನೇಹಿತ ಉದ್ಯಮಿ ರಾಹುಲ್ ರಾಜನ್, ಸೂರ್ಯಕಾಂತ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಎಚ್‌ಎಸ್‌ಆರ್ ಲೇ ಔಟ್ ಪೊಲೀಸರು ರಾಹುಲ್‌ರನ್ನು ಬಂಧಿಸಿದ್ದಾರೆ. ರಾಹುಲ್ ಪರ ನಲಪಾಡ್ ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?