ಗದಗ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ, ಇಬ್ಬರ ಸಾವು

ಗದಗ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ, ಇಬ್ಬರ ಸಾವು

Suvarna News   | Asianet News
Published : Sep 29, 2021, 11:06 AM IST

*  ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ನಡೆದ ಘಟನೆ
*  ತಾಯಿ ಕೈಯಿಂದ ತಪ್ಪಿಸಿಕೊಂಡು ಸಾವಿನ ದವಡೆಯಿಂದ ಪಾರಾದ ಇಬ್ಬರು ಮಕ್ಕಳು
*  ಮೂರು ತಿಂಗಳ ಹಿಂದಷ್ಟೇ ಕೊರೋನಾದಿಂದ ಮೃತಪಟ್ಟಿದ್ದ ಉಮಾದೇವಿ ಪತಿ 
 

ಗದಗ(ಸೆ. 29): ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ 8 ವರ್ಷದ ಹೆಣ್ಣುಮಗು ಹಾಗೂ ತಾಯಿ ಉಮಾದೇವಿ(45) ಮೃತಪಟ್ಟಿದ್ದಾರೆ. ತಾಯಿ ಕೈಯಿಂದ ತಪ್ಪಿಸಿಕೊಂಡು ಇನ್ನಿಬ್ಬರ ಮಕ್ಕಳು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 12 ಮತ್ತು 14 ವರ್ಷದ ಇಬ್ಬರು ಸಾವಿನ ದವಡೆಯಿಂದ ಬಚಾವ್‌ ಆಗಿದ್ದಾರೆ. ಕಳೆದ ಮೂರು ತಿಂಗಳ ಹಿಂದಷ್ಟೇ ಉಮಾದೇವಿ ಅವರ ಪತಿ ಕೊರೋನಾದಿಂದ ಮೃತಪಟ್ಟಿದ್ದರು.

ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌ 

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!