Hassan Murder: ತಾಯಿ, ಮಕ್ಕಳದ್ದು ಆತ್ಮಹತ್ಯೆಯಲ್ಲ, ಕೊಲೆ! ತನಿಖೆಯಲ್ಲಿ ಬಯಲಾಯ್ತು ರೀಲ್ಸ್‌ ಪ್ರೇಮಿ ಲವ್‌ ಕಹಾನಿ

Hassan Murder: ತಾಯಿ, ಮಕ್ಕಳದ್ದು ಆತ್ಮಹತ್ಯೆಯಲ್ಲ, ಕೊಲೆ! ತನಿಖೆಯಲ್ಲಿ ಬಯಲಾಯ್ತು ರೀಲ್ಸ್‌ ಪ್ರೇಮಿ ಲವ್‌ ಕಹಾನಿ

Published : Jan 07, 2024, 12:27 PM IST

ತಾಯಿ-ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್
ತಾಯಿ, ಮಕ್ಕಳದ್ದು ಆತ್ಮಹತ್ಯೆಯಲ್ಲ, ಕೊಲೆ
ಪೊಲೀಸ್ ತನಿಖೆಯಲ್ಲಿ ಅಚ್ಚರಿಯ ಅಂಶ ಬೆಳಕಿಗೆ

ಹಾಸನ: ಜಿಲ್ಲೆಯ ತಾಯಿ-ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅವರದ್ದ ಆತ್ಮಹತ್ಯೆಯಲ್ಲ, ಕೊಲೆ(Murder)ಎಂಬ ಅಚ್ಛರಿಯ ಅಂಶ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ರೀಲ್ಸ್ ಪ್ರೇಮಿಯನ್ನ(Reels Lover) ಪಾಪಿ ಪ್ರಿಯಕರ ಕೊಲೆಗೈದಿದ್ದಾನೆ. ಪ್ರಿಯಕರನ ಜೊತೆ ಅಕ್ರಮ ಸಂಬಂಧ ಹೊಂದಿ ಆತನಿಂದಲೇ ಶಿವಮ್ಮ ಕೊಲೆಯಾಗಿದ್ದಾಳೆ. ಪ್ರಿಯತಮೆಯ ಜೊತೆಗೆ ಅವಳ ಎರಡು ಮಕ್ಕಳ ಕೊಲೆಯನ್ನೂ ಮಾಡಲಾಗಿದೆ. ವಿಜಯಪುರ(Vijayapura) ಮೂಲದ ನಿಂಗಪ್ಪ ಕಾಗವಾಡ ಕೊಲೆ ಆರೋಪಿಯಾಗಿದ್ದಾನೆ. ಶಿವಮ್ಮ ಜೊತೆ ಈತ ಅಕ್ರಮ ಸಂಬಂಧ(Illegal Relationship) ಹೊಂದಿದ್ದ. ಈತ ವಿಜಯಪುರದಲ್ಲಿ ಬೇಕರಿ ಅಂಗಡಿ ಇಟ್ಟಿದ್ದ, ಶಿವಮ್ಮ ಪತಿ ತೀರ್ಥಪ್ರಸಾದ್ ಈ ವೇಳೆ ಪರಿಚಯ ಆಗಿದ್ದ. ಬೇಕರಿ ಲಾಸ್ ಆಗಿದ್ದರಿಂದ ಮುಚ್ಚಿ ವಾಪಸ್ ಬಂದಿದ್ದ. ತುಮಕೂರು ಬೇಕರಿಯಲ್ಲಿ ಆಕೆಯ ಪತಿ ತೀರ್ಥಪ್ರಸಾದ್‌ ಕೆಲಸ ಮಾಡುತ್ತಿದ್ದ. ದೂರವಿದ್ದ ಗಂಡನಿಗೆ ಮರೆಮಾಚಿ ಪ್ರಿಯಕರ ನಿಂಗಪ್ಪನ ಜೊತೆ ಸಲುಗೆಯಿಂದ ಶಿವಮ್ಮ ಇದ್ದಳು. ಕಾರು ಚಾಲಕ ಎಂದು ಪ್ರಿಯಕರನ ಪರಿಚಯವನ್ನು ಶಿವಮ್ಮ ಮಾಡಿಕೊಡುತ್ತಿದ್ದಳು. ಜನವರಿ 1 ರ ರಾತ್ರಿ ಕತ್ತು ಹಿಸುಕಿ ಪ್ರಿಯತಮೆ ಶಿವಮ್ಮ, ಮಕ್ಕಳಾದ ಸಿಂಚನಾ,ಪವನ್‌ರನ್ನು ಆರೋಪಿ ನಿಂಗಪ್ಪ ಕೊಲೆ ಮಾಡಿದ್ದಾನೆ. ಈತನನ್ನು ಪೆನ್ಷನ್ ಮೊಹಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ ಸೋರಿಕೆಯಿಂದ ಇವರು ಸಾವಿಗೀಡಾಗಿದ್ದಾರೆ ಎಂದು ಈತ ಬಿಂಬಿಸಲು ಪ್ಲ್ಯಾನ್‌ ಮಾಡಿದ್ದ. ಜನವರಿ 1 ರಂದು ಹಾಸನದ ದಾಸರಕೊಪ್ಪಲಿನಲ್ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಹದಗೆಟ್ಟಿದೆಯಾ ಕಾನೂನು ಸುವ್ಯವಸ್ಥೆ? ಅಕ್ಕ-ತಮ್ಮನ ಮೇಲೆಯೇ ನೈತಿಕ ಪೊಲೀಸ್‌ಗಿರಿ?

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more