10 ಲಕ್ಷ ಕೊಟ್ರೆ MSME ಕೌನ್ಸಿಲ್ ಚೇರ್ಮನ್ ಹುದ್ದೆ ! ಬೆಂಗಳೂರಿನಲ್ಲಿ ಬೀಡು ಬಿಟ್ಟಿದೆ ಖತರ್ನಾಕ್ ಗ್ಯಾಂಗ್ !

10 ಲಕ್ಷ ಕೊಟ್ರೆ MSME ಕೌನ್ಸಿಲ್ ಚೇರ್ಮನ್ ಹುದ್ದೆ ! ಬೆಂಗಳೂರಿನಲ್ಲಿ ಬೀಡು ಬಿಟ್ಟಿದೆ ಖತರ್ನಾಕ್ ಗ್ಯಾಂಗ್ !

Published : Sep 01, 2023, 01:30 PM IST

ಬೆಂಗಳೂರಿನ ಸಂತೋಷ್ ರೆಡ್ಡಿಗೆ ವೈಸ್ ಚೇರ್ಮನ್ ಹುದ್ದೆ ಆಫರ್..!
ಹಣ ಕೊಟ್ಟರೇ ಒಂದೇ ದಿನದಲ್ಲಿ ವೈಸ್ ಚೇರ್ಮನ್ ಮಾಡಲು ರೆಡಿ..!
ಕೇವಲ 50 ಸಾವಿರ ಕೊಡುತ್ತಿದ್ದಂತೆ ಕೌನ್ಸಿಲ್ ವೆವ್ಸೈಟ್ನಲ್ಲಿ ಅಪ್ಡೇಟ್

ಇಲ್ಲೊಂದು ಗ್ಯಾಂಗ್‌ ಪ್ರಧಾನಿ ಮೋದಿ(PM Modi) ಕನಸಿನ ಯೋಜನೆ ಹೆಸರಿನಲ್ಲಿ ಲೂಟಿಗೆ ಇಳಿದಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಯಲು ಖತರ್ನಾಕ್ ಗ್ಯಾಂಗ್‌ನ ಕಳ್ಳಾಟವನ್ನು ಬಯಲು ಮಾಡಿದೆ. ಎಂಎಸ್ಎಂಇ ಯೋಜನೆಯ (MSME Scheme) ಅಡಿ ಹಲವರಿಗೆ ಟೋಪಿ ಹಾಕಲು ಯತ್ನಿಸಿದ್ದಾರೆ. ಎಂಎಸ್ಎಂಇ ಚೇರ್ಮನ್, ವೈಸ್ ಚೇರ್ಮನ್ ಹುದ್ದೆ ಲಕ್ಷ ಲಕ್ಷಕ್ಕೆ ಮಾರಾಟ(Sale) ಮಾಡಲಾಗುತ್ತಿದೆ. ದೆಹಲಿಯಿಂದ ಬಂದು ವ್ಯಕ್ಯಿಯೊಬ್ಬನಿಂದ ಹಲವು ಹುದ್ದೆಗಳ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಎಂಎಸ್ಎಂಇ - ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮ ಇಲಾಖೆಯಾಗಿದೆ. ಇಲ್ಲಿ ಪ್ರತಿಯೊಂದು ಹುದ್ದೆಗೂ ರೇಟ್‌ನನ್ನು ಫಿಕ್ಸ್‌ ಮಾಡಲಾಗಿದೆ. ಹೊಟೇಲ್ ಒಂದರಲ್ಲಿ ಕೂತು ಹುದ್ದೆಗಳ ಮಾರಾಟದ ಬಗ್ಗೆ ರವಿಶಂಕರ್ ಮಾತನಾಡುತ್ತಾರೆ. ಪ್ರತಿಯೊಂದು  ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದು, ಕೆಂಗೇರಿ(Kengeri) ಸಮೀಪದ ಹೋಟೆಲ್ ಒಂದರಲ್ಲಿ ಕೂತು ಕಿಲಾಡಿ ಗ್ಯಾಂಗ್ ಡೀಲಿಗಿಳಿದಿದೆ. ಇವರಿಗೆ ಬೆಂಗಳೂರಿನ ರೇಣುಕಾ ಅನ್ನೂರು ಸಾಥ್‌ ನೀಡಿದ್ದಾರೆ. ಚಿಕ್ಕ ಪುಟ್ಟ ಉದ್ಯಮಗಳಲ್ಲಿ ಇರೋರಿಗೆ ದೊಡ್ಡ ದೊಡ್ಡ ಹುದ್ದೆಯ ಆಮಿಷ ತೋರಿಸಲಾಗುತ್ತಿದೆ. ಲಕ್ಷ ಲಕ್ಷ ಹಣ ಕೊಟ್ಟರೆ ದೊಡ್ಡ ಹುದ್ದೆ ಕೊಡಿಸುವ ಆಫರ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  ಬಾಲಕನಿಗೆ 9 ಬಾರಿ ಹಾವು ಕಚ್ಚಿರೋದು ನಿಜನಾ..? ಖ್ಯಾತ ಉರಗ ತಜ್ಞರು, ವೈದ್ಯರು ಈ ಬಗ್ಗೆ ಹೇಳೋದೇನು..?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more