10 ಲಕ್ಷ ಕೊಟ್ರೆ MSME ಕೌನ್ಸಿಲ್ ಚೇರ್ಮನ್ ಹುದ್ದೆ ! ಬೆಂಗಳೂರಿನಲ್ಲಿ ಬೀಡು ಬಿಟ್ಟಿದೆ ಖತರ್ನಾಕ್ ಗ್ಯಾಂಗ್ !

10 ಲಕ್ಷ ಕೊಟ್ರೆ MSME ಕೌನ್ಸಿಲ್ ಚೇರ್ಮನ್ ಹುದ್ದೆ ! ಬೆಂಗಳೂರಿನಲ್ಲಿ ಬೀಡು ಬಿಟ್ಟಿದೆ ಖತರ್ನಾಕ್ ಗ್ಯಾಂಗ್ !

Published : Sep 01, 2023, 01:30 PM IST

ಬೆಂಗಳೂರಿನ ಸಂತೋಷ್ ರೆಡ್ಡಿಗೆ ವೈಸ್ ಚೇರ್ಮನ್ ಹುದ್ದೆ ಆಫರ್..!
ಹಣ ಕೊಟ್ಟರೇ ಒಂದೇ ದಿನದಲ್ಲಿ ವೈಸ್ ಚೇರ್ಮನ್ ಮಾಡಲು ರೆಡಿ..!
ಕೇವಲ 50 ಸಾವಿರ ಕೊಡುತ್ತಿದ್ದಂತೆ ಕೌನ್ಸಿಲ್ ವೆವ್ಸೈಟ್ನಲ್ಲಿ ಅಪ್ಡೇಟ್

ಇಲ್ಲೊಂದು ಗ್ಯಾಂಗ್‌ ಪ್ರಧಾನಿ ಮೋದಿ(PM Modi) ಕನಸಿನ ಯೋಜನೆ ಹೆಸರಿನಲ್ಲಿ ಲೂಟಿಗೆ ಇಳಿದಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಯಲು ಖತರ್ನಾಕ್ ಗ್ಯಾಂಗ್‌ನ ಕಳ್ಳಾಟವನ್ನು ಬಯಲು ಮಾಡಿದೆ. ಎಂಎಸ್ಎಂಇ ಯೋಜನೆಯ (MSME Scheme) ಅಡಿ ಹಲವರಿಗೆ ಟೋಪಿ ಹಾಕಲು ಯತ್ನಿಸಿದ್ದಾರೆ. ಎಂಎಸ್ಎಂಇ ಚೇರ್ಮನ್, ವೈಸ್ ಚೇರ್ಮನ್ ಹುದ್ದೆ ಲಕ್ಷ ಲಕ್ಷಕ್ಕೆ ಮಾರಾಟ(Sale) ಮಾಡಲಾಗುತ್ತಿದೆ. ದೆಹಲಿಯಿಂದ ಬಂದು ವ್ಯಕ್ಯಿಯೊಬ್ಬನಿಂದ ಹಲವು ಹುದ್ದೆಗಳ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಎಂಎಸ್ಎಂಇ - ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮ ಇಲಾಖೆಯಾಗಿದೆ. ಇಲ್ಲಿ ಪ್ರತಿಯೊಂದು ಹುದ್ದೆಗೂ ರೇಟ್‌ನನ್ನು ಫಿಕ್ಸ್‌ ಮಾಡಲಾಗಿದೆ. ಹೊಟೇಲ್ ಒಂದರಲ್ಲಿ ಕೂತು ಹುದ್ದೆಗಳ ಮಾರಾಟದ ಬಗ್ಗೆ ರವಿಶಂಕರ್ ಮಾತನಾಡುತ್ತಾರೆ. ಪ್ರತಿಯೊಂದು  ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದು, ಕೆಂಗೇರಿ(Kengeri) ಸಮೀಪದ ಹೋಟೆಲ್ ಒಂದರಲ್ಲಿ ಕೂತು ಕಿಲಾಡಿ ಗ್ಯಾಂಗ್ ಡೀಲಿಗಿಳಿದಿದೆ. ಇವರಿಗೆ ಬೆಂಗಳೂರಿನ ರೇಣುಕಾ ಅನ್ನೂರು ಸಾಥ್‌ ನೀಡಿದ್ದಾರೆ. ಚಿಕ್ಕ ಪುಟ್ಟ ಉದ್ಯಮಗಳಲ್ಲಿ ಇರೋರಿಗೆ ದೊಡ್ಡ ದೊಡ್ಡ ಹುದ್ದೆಯ ಆಮಿಷ ತೋರಿಸಲಾಗುತ್ತಿದೆ. ಲಕ್ಷ ಲಕ್ಷ ಹಣ ಕೊಟ್ಟರೆ ದೊಡ್ಡ ಹುದ್ದೆ ಕೊಡಿಸುವ ಆಫರ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  ಬಾಲಕನಿಗೆ 9 ಬಾರಿ ಹಾವು ಕಚ್ಚಿರೋದು ನಿಜನಾ..? ಖ್ಯಾತ ಉರಗ ತಜ್ಞರು, ವೈದ್ಯರು ಈ ಬಗ್ಗೆ ಹೇಳೋದೇನು..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more