ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್ ಕೊಟ್ರಾ..? ಏನಿದು ಮುಡಾ ಗೋಲ್ಮಾಲ್..?

ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್ ಕೊಟ್ರಾ..? ಏನಿದು ಮುಡಾ ಗೋಲ್ಮಾಲ್..?

Published : Jul 03, 2024, 11:59 AM IST

ಮುಡಾ ನಿವೇಶನಗಳನ್ನು ರದ್ದು ಮಾಡಿ ತನಿಖೆಗೆ ಆದೇಶ
ಅಧಿಕಾರಿಗಳ ತಲೆದಂಡಕ್ಕೆ ಸಚಿವ ಬೈರತಿ ಸುರೇಶ್ ಸೂಚನೆ
ತನಿಖೆ ನಡೆಸಿ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಆದೇಶ 

ಮೈಸೂರು ಮುಡಾ ಸೈಟ್ ಹಂಚಿಕೆಯಲ್ಲಿ(MUDA site allotment) ಗೋಲ್‌ಮಾಲ್‌ ನಡೆದಿದ್ದು, ಸಿಎಂ ಸಿದ್ದರಾಮಯ್ಯ(Siddaramaiah ) ಪತ್ನಿ ಪಾರ್ವತಿಗೂ (Parvati)ನಿವೇಶನ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸೈಟ್ ಹಂಚಿಕೆಯಲ್ಲಿ ಮುಡಾ ಅಧಿಕರಿಗಳ ಕಳ್ಳಾಟ ಬಯಲಾಗಿದೆ. 1997ರಲ್ಲಿ ಸ್ವಾದೀನಪಡಿಸಿಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ. ಜಮೀನು ಕಳೆದುಕೊಂಡ ಬಡಾವಣೆಯಲ್ಲೇ ಖಾಲಿ ಸೈಟು ನೀಡದ ಆರೋಪ ಕೇಳಿಬಂದಿದೆ. ಬೆಲೆಬಾಳುವ ವಿಜಯನಗರ ಬಡಾವಣೆಯಲ್ಲಿ ಬೇರೆ ಸೈಟ್ ಇದ್ದು, ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್‌ ಕೊಟ್ರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿದ ಪರಿಹಾರದ ಬಗ್ಗೆ ಅನುಮಾನ ಮೂಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನು ಈ ಪ್ರಕರಣ ಸೃಷ್ಟಿಸಿದೆ. ಜಮೀನು ನನ್ನ ಪತ್ನಿಗೆ ತವರು ಮನೆ ಕಡೆಯಿಂದ ಬಂದಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ನಮಗೆ ಸೈಟ್ ಕೊಟ್ಟಿದ್ರು. ಕಾನೂನಿನ ಪ್ರಕಾರ 50:50 ಅನುಪಾತದಲ್ಲಿ ಹಂಚಿಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಟೌನ್‌ನಲ್ಲಿ ಶ್ರೀಲೀಲಾಗೆ ಬಿಗ್ ಆಫರ್..! ಬಾಲಿವುಡ್ ಅಂಗಳಕ್ಕೆ ಹಾಯ್ ಎಂದ ಶ್ರೀಲೀಲಾ..!

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
Read more