Central Jail Expose: ಜೈಲಿನಲ್ಲಿ ಶಂಕಿತ ಉಗ್ರನ ದರ್ಬಾರ್, ಹೇಗಿದೆ ನೋಡಿ ರಾಜಾತಿಥ್ಯ

Central Jail Expose: ಜೈಲಿನಲ್ಲಿ ಶಂಕಿತ ಉಗ್ರನ ದರ್ಬಾರ್, ಹೇಗಿದೆ ನೋಡಿ ರಾಜಾತಿಥ್ಯ

Published : Jan 29, 2022, 02:46 PM ISTUpdated : Jan 29, 2022, 03:36 PM IST

 ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು (ಜ. 29): ಪರಪ್ಪನ ಅಗ್ರಹಾರ (Parappana Agrahara) ಕೇಂದ್ರೀಯ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇಲ್ಲಿನ ಕೈದಿಗಳು ಜೈಲು ಸಿಬ್ಬಂದಿಗೆ ಗರಿಗರಿ ನೋಟುಗಳನ್ನು ಕೊಡುತ್ತಿರುವ ಕೆಲ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಜೈಲು ಸಿಬ್ಬಂದಿ ಕೈದಿಗಳಿಂದ ಹಣ ಪಡೆಯುವಾಗ ಕೈದಿಗಳ ಯೋಗಕ್ಷೇಮ ವಿಚಾರಿಸುವುದು, ಆತ್ಮೀಯವಾಗಿ ಮಾತನಾಡುವುದು, ಕೈದಿಗಳು ಎರಡು ಸಾವಿರ ರು. ಮುಖಬೆಲೆಯ ನೋಟು ನೀಡಿದಾಗ ಚಿಲ್ಲರೆ ಕೊಡುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಶಂಕಿತ ಉಗ್ರ ನಾಸಿರ್‌ಗೆ ಸೆಲ್‌ನಲ್ಲೇ ಬಯಸಿದ ಖಾದ್ಯಗಳು ತಯಾರಾಗುತ್ತದೆ. ಮನೆಯಂತೆ ಬೇಕಾದಂತೆ ಇಲ್ಲಿಯೂ ಇರುವ ವ್ಯವಸ್ಥೆ ಮಾಡಿಕೊಡಲಾಗಿದೆ. ಇದರಲ್ಲಿ ಪೊಲೀಸರು ಶಾಮಿಲಾಗಿರುವುದು ನಾಚಿಕೆಗೇಡಿನ ವಿಚಾರ. ಇವೆಲ್ಲದರ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more