ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

Published : Nov 16, 2023, 01:50 PM ISTUpdated : Nov 16, 2023, 02:34 PM IST

ಹಂತಕನ ಫೋನ್ ಪೊಲೀಸರಿಗೆ ಕೊಟ್ಟಿತ್ತು ಸುಳಿವು ..!
ಸಂಬಂಧಿಕರ ಮನೆಯಲ್ಲಿದ್ದಾಗಲೇ ಆರೋಪಿ ಲಾಕ್..!
ಒಬ್ಬಳನ್ನ ಕೊಲ್ಲಲು ಬಂದು 4 ಹೆಣಗಳನ್ನ ಉರುಳಿಸಿದ

ದೀಪಾವಳಿ ಹಬ್ಬದ ದಿನ ಉಡುಪಿಯಲ್ಲಿ(Udupi) ನಾಲ್ವರ ಹೆಣ ಹಾಕಿ ಎಸ್ಕೇಪ್ ಆಗಿದ್ದ ಹಂತಕ ಪೊಲೀಸರಿಗೆ ತಗ್ಲಾಕಿಕೊಂಡಿದ್ದಾನೆ. ಸದ್ದಿಲ್ಲದೇ ಬಂದು ಹತ್ತೇ ನಿಮಿಷದಲ್ಲಿ ನಾಲ್ವರ ಹೆಣ ಹಾಕಿ ಹೋದವನನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆದ್ರೆ ಉಡುಪಿಯಲ್ಲಿ ಎಸ್ಕೇಪ್ ಆದವನು ಬೆಳಗಾವಿಯಲ್ಲಿ(Belagavi)  ಸಿಕ್ಕಿಬಿದ್ದಿದ್ದಾನೆ. ಆತನ ಬೆನ್ನು ಬಿದ್ದ ಪೊಲೀಸರು (Police) ಅವನ ಬೇಟೆಯಾಡಿದ್ದೇ ರೋಚಕ. ಆಯ್ನಾಜ್ ಕೆಲಸ ಮಾಡ್ತಿದ್ದ ಏರ್‌ಲೈನ್‌ನಲ್ಲೇ ಈ ಕಿರಾತಕ ಕೂಡ ಕೆಲಸ ಮಾಡ್ತಿದ್ದ. ಜೊತೆಗೆ ಕೆಲಸ ಮಾಡಿಕೊಂಡಿದ್ದವನೇ ಆವತ್ತು ಆಕೆ ಮತ್ತು ಆಕೆಯ ಕುಟುಂಬವನ್ನ ಮುಗಿಸಿ ಹೋಗಿದ್ದ. 4 ಹೆಣ ಹಾಕಿ  ಪ್ರವೀಣ್ ಚೌಗಲೆ  ಬೆಳಗಾವಿಯ ಸಂಬಂಧಿಕರ ಮನೆಯಲ್ಲಿ ಏನೂ ಗೊತ್ತಿಲ್ಲದಂತೆ ಹಾಯಾಗಿದ್ದ. ಆದ್ರೆ ಇದ್ದಕ್ಕಿದ್ದಂತೆ ಆತ ತನ್ನ ಫೋನ್ ಅನ್ನ ಸ್ವಿಚ್ ಆನ್ ಮಾಡಿಬಿಟ್ಟ. ಅವನ ಫೋನ್ ಲೊಕೇಷನ್ ಟ್ರ್ಯಾಪ್ ಮಾಡಿಕೊಂಡು ಕಾಯುತ್ತಿದ್ದ ಪೊಲೀಸರಿಗೆ ಲಡ್ಡು ಬಂದು ಬಾಯಿಗೆ ಬಿದ್ದಂತಾಗಿತ್ತು. ಕೂಡಲೇ ಆತ ಬೆಳಗಾವಿಯಲ್ಲಿರೋದು ಗೊತ್ತಾಗಿ ಅವನನ್ನ ಎತ್ತಾಕೊಂಡು ಬಂದ್ರು. ಕೊನೆಗೂ ತಗ್ಲಾಕಿಕೊಂಡ ಪ್ರವೀಣ ಪೊಲೀಸರೆದುರು ಎಲ್ಲವನ್ನ ಹೇಳಿದ್ದಾನೆ. ಆದ್ರೆ ಅದೆಲ್ಲವೂ ಸತ್ಯನಾ ಸುಳ್ಳ ಅನ್ನೋದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ. ಇನ್ನೂ 14 ದಿನ ನ್ಯಾಯಾಲಯ ಪ್ರವೀಣನನ್ನ ಪೊಲೀಸ್ ಕಸ್ಟಡಿಗೆ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ದಕ್ಷಿಣ ಕಾಶಿ ಶಿವಗಂಗೆಯಲ್ಲಿ ಮೋಡಗಳ ಕಲರವ: ರಮಣೀಯ ದೃಶ್ಯ ಕ್ಯಾಮೆರಾದಲ್ಲಿ ಸೆರೆ

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more